ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ 2026ನೇ ಸಾಲಿನ ಮಂತ್ರಾಲಯ ಪರಿಮಳ ಪ್ರಶಸ್ತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಂದಿದೆ. ಸಮಾಜ ಸೇವೆ, ಕಲಾ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಸಾಮಾಜಿಕ ಜಾಲತಾಣ ಪೋಸ್ಟಿನಲ್ಲಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು “ಈ …
Read More »Yearly Archives: 2026
ಡಾ.ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವಿಜಯೇಂದ್ರ ಅವರು ಕೆ ಎಲ್ ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಸತ್ಕರಿಸಿದರು. ಭಾರತ ಸರ್ಕಾರದ ಪ್ರತಿಷ್ಠಿತ ನಾಗರಿಕ ಸೇವಾ ಪ್ರಶಸ್ತಿ ಪದ್ಮಶ್ರೀಗೆ ಪುರಸ್ಕೃತರಾದ ಕೋರೆಯವರ ಸೇವೆ ಅಪಾರವಾದದು. ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಅದ್ವಿತೀಯ ಕೊಡುಗೆಯನ್ನು ಸಲ್ಲಿಸಿದ್ದಾರೆ. ಸಮಾಜಮುಖಿಯಾಗಿ ಅವರು ನೀಡಿರುವ ಸೇವೆಗೆ ಬೆಲೆಕಟ್ಟಲಾಗದು. ಅವರಿಗೆ ಪದ್ಮಶ್ರೀ ಗೌರವ ಸಂದಿರುವುದು ಹೆಮ್ಮೆಯನ್ನು ತಂದಿದೆ ಎಂದು ವಿಜಯೇಂದ್ರ ಹೇಳಿದರು. ಈ …
Read More »1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PWD ಇಲಾಖೆ ಅಧಿಕಾರಿಗಳು
ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಪೊಲೀಸರಿಗೆ ನೀಡಿದ ದೂರು ನೀಡಿದ್ದರು. ಇಂದು ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ …
Read More »ರಾಯಬಾಗ:ಕೊನೆಗೂ ಬದುಕುಳಿಯದ ವೈಷ್ಣವಿ ; ಅಪಘಾತದಲ್ಲಿ ಬಾಲಕಿ ಸಾವು
ರಾಯಬಾಗ: ತಾಲ್ಲೂಕಿನ ಆಳಗವಾಡಿ ಗ್ರಾಮದ ವೈಷ್ಣವಿ ತೇರದಾಳೆ (9) ರಸ್ತೆ ಅಪಘಾತದಿಂದಾಗಿ ಮಂಗಳವಾರ ಮೃತ ಪಟ್ಟಿದ್ದಾಳೆ. ಶಿಕ್ಷಣ ಸಂಯೋಜಕ ವಿಠಲ ತೇರದಾಳೆ ಅವರ ಸುಪುತ್ರಿ ವೈಷ್ಣವಿ ಇತ್ತೀಚೆಗೆ ಅಳಗವಾಡಿ ಗ್ರಾಮದ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೆ ಮಂಗಳವಾರ ಬೆಳಗಾವಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ತಂದೆ, ತಾಯಿ, ಸಹೋದರ, ಅಜ್ಜ, ಅಜ್ಜಿಯನ್ನು ಬಿಟ್ಟು ಅಗಲಿದ್ದಾರೆ.
Read More »ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಪತ್ತೆ ; ಹೆಚ್ಚಿದ ಅನುಮಾನ
ಬೈಲಹೊಂಗಲ:ತಾಲೂಕಿನ ನಯಾನಗರ ಸಮೀಪದ ಮಲಪ್ರಭಾ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ಮೂರು ದ್ವಿಚಕ್ರ ವಾಹನಗಳು ಪತ್ತೆಯಾಗಿರುವ ಘಟನೆ ಸಂಶಯಕ್ಕೆ ಕಾರಣವಾಗಿದೆ. ಯಾರೋ ದುಷ್ಕರ್ಮಿಗಳು ಮೂರು ಬೈಕ್ಗಳನ್ನು ತಂದು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಸಿಪಿಐ ಪ್ರಮೋದ ಯಲಿಗಾರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಮಾಜಸೇವಕ ಮಲ್ಲಿಕಾರ್ಜುನ ಗಾಣಿಗೇರ ಹಾಗೂ ಅವರ ಗೆಳೆಯರ ಬಳಗ ನದಿಗೆ ಇಳಿದು ಸುಮಾರು ಎರಡು ಗಂಟೆಗಳ …
Read More »ಬೆಳಗಾವಿ :ಮಕ್ಕಳ ಆರೋಗ್ಯದತ್ತ ಕಾಳಜಿ ಅಗತ್ಯ
ಬೆಳಗಾವಿ : ಮಕ್ಕಳು ದೇಶದ ಸಂಪತ್ತು. ಮಕ್ಕಳ ಲಾಲನೆ-ಪಾಲನೆ ಜತೆಗೆ ಅವರ ಆರೋಗ್ಯದ ಬಗ್ಗೆ ಪಾಲಕರು ಗಮನಿಸುವುದು ಅಗತ್ಯ ಎಂದು ಯುಎಸ್ಎಂ ಕೆಎಲ್ಇಯ ನಿರ್ದೇಶಕ ಡಾ.ಎಚ್.ಬಿ.ರಾಜಶೇಖರ ಅಭಿಪ್ರಾಯಪಟ್ಟರು. ನಗರದ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಯಲುಶೌಚ, ಬರಿಗಾಲಿನಿಂದ ನಡೆಯುವುದು, ಶೌಚಕ್ಕೆ ಹೋಗಿಬಂದ ನಂತರ ಕೈತೊಳೆಯದೆಯಿರುವದು ಇನ್ನಿತರ ಕಾರಣಗಳಿಂದ ನೆಲದಲ್ಲಿರುವ ಕಣ್ಣಿಗೆ ಕಾಣದಿರುವ ಕ್ರಿಮಿಗಳು ಶರೀರವನ್ನು ಸೇರುತ್ತವೆ. ಇದರಿಂದ ಅನಾರೋಗ್ಯ …
Read More »ಬೆಳಗಾವಿ:ಕೆಡೆಟ್ಗಳಿಗೆ ಸೇನೆಯಲ್ಲಿ ವಿಪುಲ ಅವಕಾಶ
ಬೆಳಗಾವಿ: ಎನ್ಸಿಸಿಗೆ ಸೇರುವುದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ವೃದ್ಧಿಸುತ್ತದೆ. ‘ಸಿ’ ಸರ್ಟಿಫಿಕೇಟ್ ಪೂರೈಸುವ ಕೆಡೆಟ್ಗಳಿಗೆ ಭಾರತೀಯ ಸೇನೆಯಲ್ಲಿ ವಿಪುಲ ಅವಕಾಶಗಳಿವೆ ಎಂದು 26 ಕರ್ನಾಟಕ ಎನ್ಸಿಸಿ ಬಟಾಲಿಯನ್ ಕಮಾಡಿಂಗ್ ಆಫೀಸರ್ ಕರ್ನಲ್ ಸುನೀಲ ದಾಗರ ತಿಳಿಸಿದರು. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಸಾಧನೆ ಮಾಡಿದ ಧೀರಜ ಭಾವಿಮನೆ ಹಾಗೂ ಸೈನಿಕ ಶಿಬಿರದಲ್ಲಿ ಸಾಧನೆ ಮಾಡಿದ ಓಂಕಾರ ಲೋಗಾವಿ ಅವರನ್ನು ನಗರದ ಲಿಂಗರಾಜ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸತ್ಕರಿಸಿ ಮಾತನಾಡಿದರು. ಭಾರತೀಯ ಸೇನೆಯಲ್ಲಿ ಎನ್ಸಿಸಿ ಕೆಡೆಟ್ಗಳಿಗೆ …
Read More »Belagavi: ದಲಿತರಿಗೆ ಶೇ.24ರಷ್ಟು ಅನುದಾನ ಮೀಸಲಿಡಿ
ಬೆಳಗಾವಿ: ಪ್ರಸ್ತುತ ರಾಜ್ಯ ಸರ್ಕಾರ ಮಂಡಿಸಲಿರುವ ರಾಜ್ಯ ಬಜೆಟ್ದಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1 ರಷ್ಟು ಅನುದಾನ ಮೀಸಲಿರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬಜೆಟ್ದಲ್ಲಿ ದಲಿತರಿಗೆ ಮೀಸಲಿರಿಸುವ ಅನುದಾನ ದುರ್ಬಳಕೆ ತಡೆಯಬೇಕು, ಎಸ್ಎಸ್ಪಿ, ಟಿಎಸ್ಪಿ ಅನುದಾನವನ್ನು ನಿಯಮಬಾಹಿರವಾಗಿ ಗ್ಯಾರಂಟಿ ಯೋಜನೆಗೆ ವರ್ಗಾಯಿಸಿದ್ದು, 25 ಸಾವಿರ ಕೋಟಿ ರೂ. ಅನುದಾನ ಹಿಂತಿರುಗಿಸಬೇಕು, ಸ್ವಂತ ನಿವೇಶನ ಇಲ್ಲದ ಬಡವರಿಗೆ …
Read More »ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ
ನವದೆಹಲಿ: ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರ್ಕಾರ ಸಂಪೂರ್ಣ ಶರಣಾಗಿದೆ ಎಂದು ಆರೋಪಿಸಿದ್ದಾರೆ. ಈ …
Read More »ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತದ ಮದುವೆ
ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ …
Read More »
Laxmi News 24×7