Breaking News

Yearly Archives: 2026

ಹಿಂದೂ ಕಾರ್ಯಕರ್ತರ ಮನೆಗೆ ಭೇಟಿ

ಬಾಗಲಕೋಟೆ: ಕಳೆದ ತಿಂಗಳು ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಭೆ ಸಂಬಂಧ ಬಂಧಿತರಾಗಿರುವ ಹಿಂದೂ ಕಾರ್ಯಕರ್ತರ ಪೋಷಕರನ್ನು ಕಿಲ್ಲಾಗಲ್ಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಭೇಟಿ ಮಾಡಿ ನಂತರ, ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ್ ಬಾರಕೇರ ಅವರ ಆರೋಗ್ಯ ವಿಚಾರಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಓಟ್ ಬ್ಯಾಂಕ್ ತುಷ್ಟೀಕರಣವೊಂದೇ ಆದ್ಯತೆಯಾಗಿದ್ದು, ಹಿಂದೂ ಕಾರ್ಯಕರ್ತರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ …

Read More »

ಅಕ್ರಮ ಸಂಬಂಧ : ಮಹಿಳೆಯನ್ನು ಕೊಂದು ಅರ್ಧ ದೇಹವನ್ನ ಫ್ರಿಡ್ಜ್‌ನಲ್ಲಿಟ್ಟಿದ್ದ ನೌಕಾಪಡೆ ಉದ್ಯೋಗಿ…

ಹೈದರಾಬಾದ್‌: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ನೌಕಾಪಡೆಯ ಉದ್ಯೋಗಿ, ಆಕೆಯನ್ನು ಕೊಂದು, ಮೃತದೇಹವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ. ವಿಶಾಖಪಟ್ಟಣಂ ಜಿಲ್ಲೆಯ ಗಾಜುವಾಕದಲ್ಲಿ ಕೃತ್ಯ ನಡೆದಿದೆ. ವಿಜಯನಗರ ಜಿಲ್ಲೆಯ ಮೂಲದ ಆರೋಪಿ ರವೀಂದ್ರ ವಿವಾಹಿತ ಮಹಿಳೆಯನ್ನ ಕೊಂದು ಆಕೆಯ ಮೃತದೇಹವನ್ನು ಫ್ರಿಡ್ಜ್‌ನಲ್ಲಿಟ್ಟಿದ್ದಾನೆ (Fridge) ಎಂದು ತಿಳಿದುಬಂದಿದೆ. ಆರೋಪಿ ರವೀಂದ್ರ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿರುವುದಾಗಿ ಗೊತ್ತಾಗಿದೆ. ಇತ್ತೀಚಿಗೆ ಆರೋಪಿ ರವೀಂದ್ರನ ಪತ್ನಿ ತವರು ಮನೆ ಸೇರಿದ್ದರಿಂದ …

Read More »

ಎಸ್.ಎಸ್.ನಿಂಗಾಣೆ ಅವರಿಗೆ ಡಿಎಫ್ಒ ಬಡ್ತಿ

ಖಾನಾಪೂರ ತಾಲೂಕಿನಲ್ಲಿ ಸುಮಾರು ಇಂಪ್ಪತ್ತು ವರ್ಷಗಳ ಹೆಚ್ಚಿನ ಕಾಲ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಎಸ್.ಎಸ್.ನಿಂಗಾಣಿ ಹೊನ್ನಾವರ ಎಸಿಎಫ್ ಆಗಿ ಸೇವೆ ಸಲ್ಲಿಸಿ ತದನಂತದಲ್ಲಿ ಶಿರಸಿ ಎಸಿಎಫ್ ಆಗಿ ಕಾರ್ಯಗೃತವಾಗಿದರು. ಸುಮಾರು ನಾಲ್ವತ್ತು ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ‌ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಎಸ್.ಎಸ್.ನಿಂಗಾಣಿ ಈಗ ‌ಡಿಎಫ್ಒ ಆಗಿ ಬಡ್ತಿಹೊಂದಿ‌ ಬೆಳಗಾವಿ ಜಾಗೃತದಳದ ಡಿಎಫ್ಒ ಆಗಿ ವರ್ಗಾವಣೆಗೊಂಡಿದ್ದಾರೆ ತನ್ನ ಕಾರ್ಯದಕ್ಷತೆಯಿಂದ ದಕ್ಷ ಅಧಿಕಾರಿಗಳಾಗಿ ಗುರುತಿಸ್ಪಟ್ಟಿರುವ ಎಸ್.ಎಸ್.ನಿಂಗಾಣಿ ಅವರು ಎಲ್ಲಿ …

Read More »

ಮಹಾರಾಷ್ಟ್ರ ರಾಜ್ಯದ ಕೊಯ್ನಾ ಅಣೆಕಟ್ಟಿನಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ

ಹಿಪ್ಪರಗಿ ಬ್ರಿಜ್ ದಿಂದ ಕೆಲ ದಿನಗಳ ಹಿಂದೆ ಗೇಟ್ ಕಟ್ಟಾಗಿ ಸುಮಾರು ಮೂರು ಟಿಎಂಸಿ ಆಗುವಷ್ಟು ನೀರು ಹರಿದು ಹೋಗಿದ್ದರಿಂದ, ಬೇಸಿಗೆ ಅವಧಿಯಲ್ಲಿ ನೀರಿನ ಕೊರತೆ ಉಂಟಾಗುವ ಆತಂಕ ವ್ಯಕ್ತವಾಗಿತ್ತು. ಕೃಷ್ಣಾ ನದಿಯ ಭಾಗದ ರೈತರ ಪರಿಸ್ಥಿತಿಯನ್ನು ಅರಿತು, ರೈತರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಮಹಾರಾಷ್ಟ್ರ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ದೇವೇಂದ್ರ ಫಡ್ನವೀಸ್ ಸಾಹೇಬರು ಮಹಾರಾಷ್ಟ್ರದಿಂದ ರಾಜಾಪುರ ಅಣೆಕಟ್ಟು ಮುಖಾಂತರ ಕೃಷ್ಣಾ ನದಿಗೆ ನೀರನ್ನು ಬಿಡುಗಡೆಗೊಳಿಸಿದ್ದು, ಇವತ್ತು …

Read More »

ಕಮಲ ಅರಳಿಸಲು ಕಂಕಣಬದ್ದರಾಗಿ: ಗದ್ದಿಗೌಡರ್

ಬಾಗಲಕೋಟೆ: ಕ್ಚೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಗತಿಪರವಾದ ಬಿಜೆಪಿಯನ್ನು ಗೆಲ್ಲಿಸಿ. ಮೊಸಳೆ ಕಣ್ಣೀರು ಸುರಿಸಿ ಬಡವರ ಬದುಕನ್ನು ಬೀದಿಗೆ ತರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಿ ಎಂದು ಸಂಸದರಾದ ಪಿ.ಸಿ ಗದ್ದಿಗೌಡರ್ ಹೇಳಿದರು. ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ವೀರಣ್ಣ ಚರಂತಿಮಠ ಅವರ ಪರವಾಗಿ ಗುಂಡುನಪಲ್ಲೆ, ಮಲ್ಲಾಪೂರ, ಬೇವಿನಮಟ್ಟಿ, ನೀರಲಕೇರಿ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿ ಮಾತನಾಡಿದ ಅವರು ಮೂರು ವರ್ಷಗಳ ಹುಸಿ ಭರವಸೆಗಳಿಂದ ಸೋತು ಹೋದ ಮತದಾರರ ಏಳಿಗೆಗೆ …

Read More »

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

ಬೆಂಗಳೂರು: ಇಲ್ಲಿನ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ–2027ರ  ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ  ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನ ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್ ರಮೇಶ್ ಅವರು ತಿಳಿಸಿದರು. ರಾಜ್ಯ ಸರ್ಕಾರದ  ಆದೇಶದ ಮೇರೆಗೆ ಜನಗಣತಿ–2027ರ ಪ್ರಥಮ ಹಂತದಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ …

Read More »

ದೇಶಕ್ಕೆ ಮೋದಿ ಬಾಗಲಕೋಟೆಗೆ ಚರಂತಿಮಠ: ಸವದಿ

ಬಾಗಲಕೋಟೆ : ಉಪಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು‌ ಮತದಾನ ಮಾಡಿ, ಆಮಿಶಗಳಿಗೆ ಬಲಿಯಾಗದೆ ಅಭಿವೃದ್ಧಿಪರವಾದ ಬಿಜೆಪಿ ಬೆಂಬಲಿಸಿ ದೇಶಕ್ಕೆ ಮೋದಿ ಬಾಗಲಕೋಟೆಗೆ ಚರಂತಿಮಠ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ಅಚನೂರಿನಲ್ಲಿ ಮತಯಾಚನೆಯ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾ.ಪಂ, ತಾ.ಪಂ ಚುನಾವಣೆಯಂತೆಯೇ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ. ಹಣಕ್ಕಿಂತ ದೇಶ ಮತ್ತು ಧರ್ಮ ಮುಖ್ಯ, ಮೋದಿ ವ್ಯಕ್ತಿಯಾಗಿರದೇ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಅವರ ಕೈ ಬಲಪಡಿಸಲು ಬಿಜೆಪಿಯನ್ನು ತಳಮಟ್ಟದಿಂದ …

Read More »

ಬಿಜೆಪಿ ಬೆಂಬಲ ಕಂಡು ಕಾಂಗ್ರೆಸ್ ಅತಂತ್ರ: ವಿಜಯೇಂದ್ರ

ಬಾಗಲಕೋಟೆ, ಸೋಮವಾರ: ಮುಖ್ಯಮಂತ್ರಿ ಅಲ್ಲದೆ ಯಾರೇ ಬಂದರೂ ಉಪಚುನಾವಣೆಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಬಹು ಅಂತರದಲ್ಲಿ ಗೆಲ್ಲಲಿದೆ. ಕಾಂಗ್ರೆಸ್ ವೋಟ್ ಬ್ಯಾಂಕ್ ಕುತಂತ್ರ ಅರ್ಥಮಾಡಿಕೊಂಡ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದರು. ನಗರದ ದೀಪಮ್ ಕಾಲೋನಿಯ ಸತ್ಯನಾರಾಯಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾರ್ಡ್ ನಂ. 1 ಮತ್ತು 3ರಲ್ಲಿ ವೀರಣ್ಣ ಚರಂತಿಮಠ ಅವರ ಪರವಾಗಿ ಮನೆ ಮನೆಗಳಿಗೆ ತೆರಳಿ ಮತಯಾಚನೆ …

Read More »

ಚುನಾವಣಾ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು

ಬಾಗಲಕೋಟೆ: ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಎದುರು ಬದರಾದ ಕಾಂಗ್ರೆಸ್‌  ಹಾಗೂ ಬಿಜೆಪಿ  ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ಬಾಗಲಕೋಟೆಯ ಬೇವೂರು ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಪರ ಸಚಿವ ಆರ್.ಬಿ.ತಿಮ್ಮಾಪೂರ್ ಹಾಗೂ ಬಿಜೆಪಿ ಪರ ಬಿ.ಶ್ರೀರಾಮುಲು ಪ್ರಚಾರ ನಡೆಸುತ್ತಿದ್ದರು. ಆಗ ಎರಡೂ ಪಕ್ಷದ ಕಾರ್ಯಕರ್ತರು ಗ್ರಾಮದಲ್ಲಿ ಎದುರಾಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಗೋ ಬ್ಯಾಕ್ ರಾಮುಲು ಎಂದು ಕೂಗಿದ್ದಾರೆ. ಇದರಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ …

Read More »

ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

ಬೆಂಗಳೂರು: ನಗರದಲ್ಲಿ ಪೆಟ್ರೋಲ್‌, ಡೀಸೆಲ್‌ ಕೊರತೆ  ಉಂಟಾಗುತ್ತಿರುವ ವದಂತಿ ನಡುವೆ ಶೆಲ್ ಪೆಟ್ರೋಲ್ ಬಂಕ್‌ಗಳು ಜನತೆಗೆ ಶಾಕ್‌ ಕೊಟ್ಟಿವೆ. ನಯಾರ  ಪೆಟ್ರೋಲ್‌ ಬಂಕ್‌ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸಿದ ಬೆನ್ನಲ್ಲೇ ಇದೀಗ ಶೆಲ್‌ ಪೆಟ್ರೋಲ್‌ ಬಂಕ್‌  ಕೂಡ ದರ ಹೆಚ್ಚಿಸಿದೆ. ಬಂಕ್‌ಗಳಲ್ಲಿ ಏಕಾಏಕಿ 1 ಲೀ. ಪೆಟ್ರೋಲ್‌ ಬೆಲೆ 6 ರೂಪಾಯಿ ಮತ್ತು 1 ಲೀ. ಡೀಸೆಲ್‌ ಬೆಲೆ 7 ರೂಪಾಯಿ ಹೆಚ್ಚಿಸಿದೆ. ಇದು ಕಳೆದ 15 ದಿನಗಳಲ್ಲಿ 3ನೇ …

Read More »