ಕೋಲಾರ: ನಮಗೆ ಐಪಿಎಲ್ ಟಿಕೆಟ್ ಬೇಕು ಎಂದು ಕೇಳುವ ಶಾಸಕರಿಗೆ ನಾಚಿಕೆಯಾಗಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಕೋಲಾರದಲ್ಲಿ ಶ್ರೀರಾಮಸೇನೆ ಸಂಘಟನೆಯ ಶೋಭಾಯಾತ್ರೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ರಿಯಾಯಿತಿ ಬೇಕು. ಮೀಸಲಾತಿ ಬೇಕು, ಟಿಕೆಟ್ ವೀಕ್ಷಿಸಲು ಮುಂದಿನ ವಿಐಪಿ ಚೇರ್ ಬೇಕು ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸದನದಲ್ಲಿ ಅಯಾ ಕ್ಷೇತ್ರದ ಸಮಸ್ಯೆಗಳು, ನೀರಾವರಿ ಯೋಜನೆಗಳು, ಕೈಗಾರಿಕೆಗಳ ಬಗ್ಗೆ …
Read More »Yearly Archives: 2026
ಕಾಂಗ್ರೆಸ್ ಜೊತೆ ಪೈಲ್ವಾನ್ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು
ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣಾ ಕಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಕಾಂಗ್ರೆಸ್ ಪಾಳಯಕ್ಕೆ ಸದ್ಯಕ್ಕೆ ನಿಟ್ಟುಸಿರು ಬಿಡುವ ಸುದ್ದಿ ಸಿಕ್ಕಿದೆ ಎನ್ನುವಷ್ಟರಲ್ಲೇ ಹೊಸ ತಲೆನೋವು ಶುರುವಾಗಿದೆ. ಬಂಡಾಯದ ಬಾವುಟ ಹಾರಿಸಿದ್ದ ಸಾಧಿಕ್ ಪೈಲ್ವಾನ್ ಕೊನೆಗೂ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ್ದಾರೆ. ಆದರೆ, ಈ ನಿರ್ಧಾರ ಮುಸ್ಲಿಂ ಸಮುದಾಯದ ಯುವಕರ ಕೆಂಗಣ್ಣಿಗೆ ಗುರಿಯಾಗಿದೆ. ನಮ್ಮನ್ನು ನಂಬಿಸಿ ಕೈಕೊಟ್ಟರಾ ಪೈಲ್ವಾನ್ …
Read More »ಪ್ರಧಾನ ಮಂತ್ರಿ ನೇತೃತ್ವದಲ್ಲಿ ನಡೆಸಿದ ವಿಡಿಯೊ ಸಂವಾದದಲ್ಲಿ :-ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ
ವಿಧಾನ ಸೌಧ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೋವಿಡ್ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳ ನಡುವೆ ನಡೆದ ಸಮನ್ವಯದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದು ಕೊಂಡು ನಿರ್ವಹಿಸಿದಾಗೆ ಈಗ ಯುದ್ದ ನಡೆಯುತ್ತಿರುವ ಪರಿಸ್ಥಿತಿಯನ್ನು ನಾವು ಎದುರಿಸಲು ಬದ್ದರಾಗಿದ್ದು ಯಾವುದೇ ಆತಂಕ …
Read More »ಪೆಟ್ರೋಲ್ ಸುಂಕ ರೂ. 3ಕ್ಕೆ ಇಳಿಕೆ, ಡೀಸೆಲ್ ಮೇಲೆ ಈಗ ‘ಜೀರೋ’ ಟ್ಯಾಕ್ಸ್ – ನರೇಂದ್ರ ಮೋದಿಜಿ ಅವರಿಗೆ ನಾಗರಿಕರ ಪರವಾಗಿ ಕೃತಜ್ಞತೆಗಳು – ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ
ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 13 ರೂ.ಗಳಿಂದ 3 ರೂ ಪ್ರತಿ ಲೀಟರ್ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂ ನಿಂದ ಶೂನ್ಯಕ್ಕೆ ಇಳಿಸಲಾಗಿದೆ. ತೈಲ ಕಂಪನಿಗಳು ಈಗಾಗಲೇ ಪೆಟ್ರೋಲ್ ಮೇಲೆ 24 ರೂ ಪ್ರತಿ ಲೀಟರ್ ಮತ್ತು ಡೀಸೆಲ್ ಮೇಲೆ 30 ರೂ ಪ್ರತಿ ಲೀಟರ್ ಗೆ ನಷ್ಟವನ್ನು ಭರಿಸುತ್ತಿವೆ. ಭಾರತ ಸರ್ಕಾರ ಆ ಹೊರೆಯನ್ನು ತನ್ನದೇ ಆದ ತೆರಿಗೆ ಆದಾಯದ …
Read More »ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ
ಬೆಂಗಳೂರು: ದಾವಣಗೆರೆಯಲ್ಲಿ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು ಸಾಧಿಸುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಾಧ್ಯಮದರೊಂದಿಗೆ ಮಾತನಾಡುವಾಗ ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗುತ್ತವೆಯೇ ಎಂದು ಕೇಳಿದಾಗ, ಯಾವುದೇ ಕಾರಣಕ್ಕೂ ವಿಭಜನೆ ಆಗುವುದಿಲ್ಲ. ಬೇರೆ ಸಮುದಾಯಗಳೂ ಆಗುವುದಿಲ್ಲ. ಶಿವಶಂಕರಪ್ಪ ಅವರಿಗಿಂತ ಹೆಚ್ಚು ಮತಗಳ ಅಂತರದಿಂದ ಅವರ ಮೊಮ್ಮಗ ಸಮರ್ಥ್ ಗೆಲ್ಲುತ್ತಾರೆ. ಅವರು ಸಾಕಿದಂತಹ ಮಗ. ಗೆಲ್ಲುತ್ತಾನೆ ಎನ್ನುವ ವಿಶ್ವಾಸವಿದೆ. ಇಡೀ ರಾಜ್ಯ ನೋಡುವಂತೆ ಆ …
Read More »ವಾರ್ಡರ್ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR
ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹ ಅಂದ್ರೆ ಕೈದಿಗಳಿಗೆ (Prisoners) ಭಯವೇ ಇಲ್ಲದಂತಾಗಿದೆ. ಹಣ ಕೊಟ್ಟರೆ ಕಾರಾಗೃಹದಲ್ಲಿ ಎಲ್ಲವೂ ಸಿಗುತ್ತದೆ ಎಂಬ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿತ್ತು. ಇದು ಸತ್ಯ ಎಂಬಂತೆ ಕಾರಾಗೃಹದಲ್ಲಿ ಘಟನೆಯೊಂದು ನಡೆದಿದೆ. ಕೈದಿಗಳಿಗೆ ವಾರ್ಡರ್ಗಳೇ ನಿಷೇಧಿತ ತಂಬಾಕು ಉತ್ಪನ್ನಗಳನ್ನ ಪೂರೈಕೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಧಾರವಾಡ ಜೈಲಿನಲ್ಲಿ ನಿಷೇಧಿತ ಉತ್ಪನ್ನಗಳ ಪೂರೈಕೆ ಹಿಂದೆ ಬೇರೆ ಯಾರೂ ಇಲ್ಲ, ಇದೇ ಕಾರಾಗೃಹದ ವಾರ್ಡರ್ಗಳೇ ಇದ್ದಾರೆ ಎಂಬುದು ಕುತೂಹಲಕಾರಿ …
Read More »SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ
ಬೆಂಗಳೂರು: ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆ 625ರ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ವರ್ಷದಿಂದ ರಾಜ್ಯದ ಪಠ್ಯಕ್ರಮದಲ್ಲಿ ತೃತೀಯ ಭಾಷೆ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆ ಬರೆಯುತ್ತಾರೆ. ಆದರೆ ಆ ಭಾಷೆಯ 100 ಅಂಕ ಪರಿಗಣೆ ಮಾಡುವುದಿಲ್ಲ ಎಂದು ತಿಳಿಸಿದರು. ತೃತೀಯ ಭಾಷೆಗೆ ಗ್ರೇಡ್ ನೀಡುತ್ತೇವೆ ಮತ್ತು ಇದರಲ್ಲಿ ಪಾಸ್, …
Read More »ಲಾರಿ- ಖಾಸಗಿ ಬಸ್ ಡಿಕ್ಕಿ: 13 ಮಂದಿ ಸಜೀವ ದಹನ
ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟಿಪ್ಪರ್ ಎರಡೂ ಸಂಪೂರ್ಣ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ …
Read More »ನದಿಗೆ ಉರುಳಿ ಬಿದ್ದ ಬಸ್: 23 ಪ್ರಯಾಣಿಕರ ಸಾವು
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪದ್ಮಾನದಿಗೆ ಉರುಳಿ ಬಿದ್ದಿದ್ದು, 23 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿರುವ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ರಾಜ್ಬರಿ ಜಿಲ್ಲೆಯ ನೈಋತ್ಯ ಭಾಗದಲ್ಲಿರುವ ದೌಲಾಡಿಯಾ ಟರ್ಮಿನಲ್ನಲ್ಲಿ ಈ ಅಪಘಾತ ಸಂಭವಿಸಿದೆ. ಬುಧವಾರ ಸ್ಥಳೀಯ ಸಮಯ ಸಂಜೆ 5:51 ಕ್ಕೆ ಅಪಘಾತ ಸಂಭವಿಸಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ರಂಜಾನ್ ಹಬ್ಬ …
Read More »ಹಳ್ಳಿಯಲ್ಲಿ ವಾಸಿಸಲು ಇಷ್ಟವಿಲ್ಲವೆಂದು ನವ ವಿವಾಹಿತೆ ಆತ್ಮಹತ್ಯೆ..!
ಕಲಬುರಗಿ: ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನುಸುಯಾ ಅವಿನಾಶ್ ಆಕಡೆ (26) ಮೃತ ದುರ್ದೈವಿ. ಅನುಸುಯಾ ತನ್ನ ಅತ್ತೆ ಮಗ ಅವಿನಾಶ್ ನನ್ನ ಪ್ರೀತಿಸಿ ಮದುವೆಯಾಗಿದ್ದಳು. ಎರಡು ತಿಂಗಳ ಹಿಂದೆ ಅನುಸುಯಾ-ಅವಿನಾಶ್ ಮದುವೆ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ನೇರವೇರಿತ್ತು. ಮದುವೆಯಾದ ಬಳಿಕ ಗಂಡನ ಜೊತೆ ಹಳ್ಳಿಯಲ್ಲಿ ಇರುವುದಕ್ಕೆ ಅನುಸುಯಾ ಬೇಸರ ಮಾಡಿಕೊಂಡಿದ್ದಳು. ಅನುಸುಯಾಳ ಮೂವರು ಸಹೋದರಿಯರು ಗಂಡನ …
Read More »
Laxmi News 24×7