ಚಿಕ್ಕಬಳ್ಳಾಪುರ: ಖಾಸಗಿ ಕಂಪನಿಗೆ ಸೇರಿದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ ಪ್ರಕರಣವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೋಮಶೇಖರ್, ಚಂದ್ರಶೇಖರ್, ಧನುಷ್, ನಾಗಭೂಷಣ್ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 80 ಲಕ್ಷ ರೂ. ಮೌಲ್ಯದ ಕಟ್ಟಿಂಗ್ ಟೂಲ್ಸ್ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. 2025ನೇ ಸಾಲಿನ ಆಡಿಟ್ ವೇಳೆ ಕಂಪನಿಯ ಸ್ಟಾಕ್ನಲ್ಲಿ ವ್ಯತ್ಯಾಸ ಕಂಡುಬಂದಿದ್ದು, …
Read More »Yearly Archives: 2026
ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ವೊಂದು ಹೂಳಿನಲ್ಲಿ ಸಿಲುಕಿ ಮುಳುಗಡೆಯಾಗಿದೆ. ಅದೃಷ್ಟವಶಾತ್ ಬೋಟ್ನಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದೆ. ತದಡಿ ಬಂದರಿನಿಂದ ಮೋಹನ್ ಕಿಮಾನಿ ಎಂಬುವರಿಗೆ ಸೇರಿದ ‘ಶ್ರೀದೇವಿ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ತದಡಿ ಅಳಿವೆಯಲ್ಲಿನ ಹೂಳಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಬೋಟ್ನ ತಳಭಾಗಕ್ಕೆ ಹಾನಿಯಾಗಿದ್ದು, ಬಳಿಕ ಅಳಿವೆಯಲ್ಲೇ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ ನಾಲ್ವರು ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಕೂಡಲೇ ಸ್ಥಳೀಯ …
Read More »ಕಾನೂನು ಹೇಳಿದಂತೆ ನಡೆಯುತ್ತೇವೆ – ನೈಸ್ ಯೋಜನೆ ಬಗ್ಗೆ ಹೆಚ್ಡಿಕೆ ಪತ್ರಕ್ಕೆ ಡಿಕೆಶಿ ಪ್ರತಿಕ್ರಿಯೆ
ಬೆಂಗಳೂರು: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಪತ್ರ ಬರೆದಿರುವುದು ನಿಜ. ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ …
Read More »ಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್ಗೆ ಶಿಫ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪವಿತ್ರಾಗೌಡ ರನ್ನ ಬ್ಯಾರಕ್ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ ಆರೋಪಿಯನ್ನ 16 ಕೈದಿಗಳಿರುವ ಬ್ಯಾರಕ್ಗೆ ಶಿಫ್ಟ್ ಮಾಡಲಾಗಿದೆ. ಮೂಲಕ ಪವಿತ್ರಗೌಡಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಶಾಕ್ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಕೋರ್ಟ್ನಲ್ಲಿದೆ. ಟ್ರಯಲ್ ನಡೆಯುವಾಗ ಎಲ್ಲಾ ಆರೋಪಿಗಳು ವಿಸಿ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಬೇಕು. ಕಳೆದ ಮೂರು ದಿನಗಳ ಹಿಂದೆ ಎಲ್ಲಾ ಆರೋಪಿಗಳು ಹಾಜರಾದ ಬಳಿಕ …
Read More »ಐದಕ್ಕೆ 15,000 ಲಾಭ, ಖುಷಿಯಲ್ಲಿ 75 ಲಕ್ಷ ಹೂಡಿಕೆ ಮಾಡಿ ಕೈಸುಟ್ಟುಕೊಂಡ ಯುವಕ!
ದಾವಣಗೆರೆ: ಸೈಬರ್ ವಂಚಕರು ಹಾಕಿದ ಗಾಳಕ್ಕೆ ಜಗಳೂರ ತಾಲೂಕಿನ ಗೌರಿಪುರ ಗ್ರಾಮದ ಯುವಕನೊಬ್ಬ 75 ಲಕ್ಷ ರೂ. ಹಣ ಕಳೆದುಕೊಂಡಿದ್ದಾನೆ. ಸೈಬರ್ ವಂಚಕರು ಯವುವಕನ ಬಳಿ ಹಣ ಹೂಡಿಕೆ ಮಾಡಿದರೆ ಅಧಿಕ ಬಡ್ಡಿ ನೀಡುವುದಾಗಿ ನಂಬಿಸಿದ್ದಾರೆ. ಅದರಂತೆ 5,000 ರೂ. ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಬಳಿಕ 15,000 ರೂ. ಲಾಭ ನೀಡಿದ್ದಾರೆ. ಇದರಿಂದ ಖುಷಿಯಾದ ಯುವಕ 75 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದಾನೆ. ಆದರೆ ಯಾವುದೇ ಲಾಭ ಬಂದಿಲ್ಲ. …
Read More »ಲಾಲ್ಬಾಗ್ ಉಳಿಸಿ – ಬಂಡೆ ತಬ್ಬಿಕೊಂಡು ವಾಕರ್ಸ್ ಪ್ರತಿಭಟನೆ
ಬೆಂಗಳೂರು: ಸುರಂಗ ರಸ್ತೆ ಯೋಜನೆ ವಿರುದ್ಧ ವಾಕರ್ಸ್ ಅಸೋಷಿಯೇಷನ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ. ಲಾಲ್ಬಾಗ್ನಲ್ಲಿರುವ ಬಂಡೆಯನ್ನು ತಬ್ಬಿಕೊಂಡು ಲಾಲ್ಬಾಗ್ ಉಳಿಸಿ ಎಂದು ವಾಕಾರ್ಸ್ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ʻಬಂಡೆಯನ್ನು ತಬ್ಬಿಕೊಳ್ಳಿʼ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ. ಸುರಂಗ ರಸ್ತೆ ಯೋಜನೆಯಿಂದ ಲಾಲ್ಬಾಗ್ಗೆ ಸಮಸ್ಯೆಯಾಗಲಿದೆ. ಯಾವುದೇ ಕಾರಣಕ್ಕೂ ಲಾಲ್ಬಾಗ್ಗೆ ಧಕ್ಕೆ ಆಗಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅನುಮತಿ ಇಲ್ಲದೇ ಪ್ರತಿಭಟನೆ ಮಾಡೋ ಹಾಗಿಲ್ಲ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಮಾಹಿತಿ ನೀಡಿ ಕಳುಹಿಸಿದ್ದಾರೆ. …
Read More »4ನೇ ಮಹಡಿಯಿಂದ ಬಿದ್ದ ಮಗು – ತಂದೆ-ತಾಯಿ ನಿರ್ಲಕ್ಷ್ಯ; ಪುಟ್ಟ ಕಂದ ಜೀವನ್ಮರಣ ಹೋರಾಟ
ಬೆಂಗಳೂರು: ತಂದೆ-ತಾಯಿ ಮನೆಯ ಮುಂದೆ ಆಟವಾಡಲು ಬಿಟ್ಟಿದ್ದ ಪುಟ್ಟ ಕಂದನೊಬ್ಬ 4ನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಆಡುಗೋಡಿಯಲ್ಲಿ ನಡೆದಿದೆ. ಆಗಸ್ಟ್ 15ರಂದು ಬೆಳಗ್ಗೆ 10.50ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಮಗು ಗ್ರಿಲ್ ಮೇಲೆ ಹತ್ತಿದ್ದು, ಆಯತಪ್ಪಿ 4ನೇ ಮಹಡಿಯಿಂದ ಕೆಳಗೆ ಬಿದ್ದಿದೆ. ಕೆಳಗೆ ಬಿದ್ದ ಬಳಿಕ ಮಗು ಬೌನ್ಸ್ ಆಗಿ ಮತ್ತೆ …
Read More »ಇಬ್ಬರಿಗೂ ಅತಿಯಾದ ಕೋಪ – ಟೆಕ್ಕಿ ದಂಪತಿ ದುರಂತ ಅಂತ್ಯಕ್ಕೆ ಕಾರಣ ರಿವೀಲ್
ಬೆಂಗಳೂರು: ಕೋಪ ಸೆರಗಲ್ಲಿ ಬೆಂಕಿ ಕಟ್ಟಿಕೊಂಡ ಹಾಗೆ ಎಂಬ ಮಾತು ಅದೆಷ್ಟು ಸತ್ಯ ಅಲ್ವಾ? ಈ ಮಾತಿಗೆ ಪೂರಕವಾಗಿದೆ ಬೆಂಗಳೂರಿನ ಈ ಟೆಕ್ಕಿ ದಂಪತಿಯ ದುರಂತ ಅಂತ್ಯ ಪ್ರಕರಣ. ಇತ್ತೀಚೆಗೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರ ಹಿಂದಿನ ಕಾರಣ ರಿವೀಲ್ ಆಗಿದೆ. ಇಬ್ಬರಿಗೂ ಅತಿಯಾದ ಕೋಪವೇ ಈ ದುರಂತಕ್ಕೆ ಕಾರಣ ಎಂಬುದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಟೆಕ್ಕಿ ಸುಮಂತ್ ಜೈನ್ …
Read More »ನಾನೀಗ ಸಿಎಂ ಅಲ್ಲ, ಅದಕ್ಕಾಗಿ ಹೆಚ್ಚು ಮಾತಾಡ್ತಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ನಾನೀಗ ಸಿಎಂ ಅಲ್ಲ, ಅದಕ್ಕಾಗಿ ಹೆಚ್ಚು ಮಾತನಾಡುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎಂಬ ಚರ್ಚೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ದೇನೆ. ನಿನ್ನೆ ಅಧಿವೇಶನದಲ್ಲಿ ಭಾಗಿ ಆಗಿದ್ದೇನೆ, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಆದರೆ ನಾನು ಹೆಚ್ಚು ಮಾತಾಡುತ್ತಿಲ್ಲ ಅಷ್ಟೇ. ನಾನೀಗ ಮುಖ್ಯಮಂತ್ರಿ ಅಲ್ಲ, ಹಾಗಾಗಿ ಜವಬ್ದಾರಿ ಇಲ್ಲ …
Read More »ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ನೀಡದಿದ್ರೆ ಪಿಡಿಒ ಅಮಾನತು: ಶಿವರಾಜ್ ತಂಗಡಗಿ ಎಚ್ಚರಿಕೆ
ಕೊಪ್ಪಳ: ಮನರೇಗಾದ ಬದಲಾದ ರೂಪ ವಿಬಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಭಾಗದ ಜನತೆಗೆ ಉದ್ಯೋಗ ನೀಡದಿದ್ದಲ್ಲಿ ಪಿಡಿಒ ವಿರುದ್ಧ ಕ್ರಮ ಜರುಗಿಸುವುದಾಗಿ ಸ್ಥಳೀಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದರು. ಕೊಪ್ಪಳದ (Koppal) ಕನಕಗಿರಿ ತಾಲೂಕಿನ ಬೊಮ್ಮಾಸಾಗರ ತಾಂಡದಲ್ಲಿ ಇಂದು ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ, ಸಾರ್ವಜನಿಕರ ಕೊಂದು ಕೊರತೆ ಅಲಿಸಿ ಮಾತನಾಡಿದ ಸಚಿವರು, ಮಳೆ …
Read More »
Laxmi News 24×7