Breaking News

Yearly Archives: 2026

ವರದಕ್ಷಿಣೆಗೆ ಬೆಳಗಾವಿ ಬಂಜಾರ ಸಮಾಜ ಬ್ರೇಕ್: ನಿಯಮ ಮೀರಿದರೆ 11 ಲಕ್ಷ ದಂಡ

ಬೆಳಗಾವಿ: ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗಿನ ವಿರುದ್ಧ ಗಟ್ಟಿ ನಿರ್ಧಾರ ಕೈಗೊಳ್ಳುವ ಮೂಲಕ ಬೆಳಗಾವಿ ಜಿಲ್ಲೆಯ ಬಂಜಾರ ಸಮಾಜಇಡೀ ಸಮಾಜಕ್ಕೆ ಮಾದರಿಯಾಗಿದೆ. ವರದಕ್ಷಿಣೆ ಪಡೆಯುವುದು ಮತ್ತು ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಿರುವ ಸಮಾಜದ ಮುಖಂಡರು, ನಿಯಮ ಉಲ್ಲಂಘಿಸಿದವರಿಗೆ ಭಾರಿ ಮೊತ್ತದ ದಂಡ ವಿಧಿಸುವ ದಿಟ್ಟ ನಿರ್ಣಯವನ್ನು ಕೈಗೊಂಡಿದ್ದಾರೆ. ಸಮಾಜ ರೂಪಿಸಿರುವ ವರದಕ್ಷಿಣೆ ನಿಷೇಧ ನಿಯಮವನ್ನು ಯಾರಾದರೂ ಉಲ್ಲಂಘಿಸಿ ವರದಕ್ಷಿಣೆ ಪಡೆದರೆ ಅಥವಾ ನೀಡಿದರೆ ಅವರಿಗೆ 11 ಲಕ್ಷ ದಂಡ ರೂ. ವಿಧಿಸಲು …

Read More »

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ ಅಹಮದ್‌  ಅವರನ್ನ ಆಯ್ಕೆ ಮಾಡಲಾಯಿತು. ಆರಂಭದಲ್ಲಿ ಬಿ.ಕೆ ಹರಿಪ್ರಸಾದ್ ಅವರು ಸಲೀಂ ಅಹಮದ್ ಅವರ ಹೆಸರನ್ನು ಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದರು. ಈ ಮಧ್ಯೆ ಪೂಜಾರ್ ಪರವಾಗಿ ಛಲವಾದಿ ನಾರಾಯಣಸ್ವಾಮಿ ಪ್ರಸ್ತಾಪ ಮಂಡನೆಮಾಡಿದರು. ಭೋಜೇಗೌಡರು ಹಾಗೂ ಸಂಕನೂರು, ಹನುಮಂತ ನಿರಾಣಿ ಅವರು ಪೂಜಾರ್ ಹೆಸರು ಅನುಮೋದಿಸಿದರು. ಆದ್ರೆ ಚುನಾವಣೆಯಲ್ಲಿ ಅಂತಿಮವಾಗಿ ಸಲೀಂ ಅಹಮದ್‌ …

Read More »

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನಲ್ಲಿ ಕರ್ಮಕಾಂಡ – ಡ್ರೆಸ್ಸಿಂಗ್‌ ರೂಂ, ಲೇಡಿಸ್ ಟಾಯ್ಲೆಟ್‌ನಲ್ಲಿ ಸಿಸಿಟಿವಿ ಪತ್ತೆ

ಬೆಂಗಳೂರು: ಇಲ್ಲಿನ ಬಾಣಸವಾಡಿಯ  ಕ್ಲಬ್‌ನಲ್ಲಿ ಕರ್ಮಕಾಂಡ ಬೆಳಕಿಗೆ ಬಂದಿದ್ದು, ಕ್ಲಬ್‌ನ ಲೇಡಿಸ್ ಟಾಯ್ಲೆಟ್ ಹಾಗೂ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಸಿಸಿಟಿವಿ ಕ್ಯಾಮೆರಾ ಪತ್ತೆಯಾಗಿದೆ. ಕಳೆದ 15 ದಿನಗಳ ಹಿಂದೆ ಕ್ಲಬ್‌ನ ಸ್ವಿಮ್ಮಿಂಗ್ ಪೂಲ್ ಓಪನ್ ಆಗಿತ್ತು. ಈ ವೇಳೆ ಮಗಳನ್ನು ಕರೆದುಕೊಂಡು ಹೋಗಿದ್ದ ತಾಯಿ ಬಟ್ಟೆ ಬದಲಾಯಿಸುವ ವೇಳೆ ಸಿಸಿಟಿವಿ ಇರುವುದನ್ನು ಗಮನಿಸಿ, ಗಾಬರಿಗೊಂಡಿದ್ದಾರೆ. ಕೂಡಲೇ ಕ್ಲಬ್‌ನ ಆಡಳಿತ ಮಂಡಳಿಗೆ ಮಹಿಳೆಗೆ ದೂರು ದಾಖಲಿಸಿದ್ದಾರೆ. ಸಿಸಿಟಿವಿ ಇದ್ದರೂ ಕೂಡ ಕ್ಲಬ್‌ನ ಆಡಳಿತ …

Read More »

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ರಂಪಾಟ – ಲಗೇಜ್‌ ಬೆಲ್ಟ್‌ ಏರಿ ಕಿರುಚಾಡಿದ ಮಹಿಳೆ

ಭುವನೇಶ್ವರ: ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಸಿಟ್ಟಿಗೆದ್ದ ಮಹಿಳಾ ಪ್ರಯಾಣಿಕರೊಬ್ಬರು ವಿಮಾನ ಯಾನ ಸಂಸ್ಥೆಯ ಸಿಬ್ಬಂದಿ ಜೊತೆ ಜಗಳ ಮಾಡಿದ ಘಟನೆ ಭುವನೇಶ್ವರ ಏರ್‌ಪೋರ್ಟ್‌ನಲ್ಲಿ ನಡೆದಿದೆ. ಮಹಿಳೆ ಕಿರುಚಾಡಿ ಗಲಾಟೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿ ಮಹಿಳೆ ಲಗೇಜ್ ಬೆಲ್ಟ್ ಮೇಲೇರಿ ಸಿಬ್ಬಂದಿಯ ಟೇಬಲ್‌ ಮೇಲಿದ್ದ ಕಾಗದಗಳು ಮತ್ತು ದಾಖಲೆಗಳನ್ನು ಎಸೆದು ಕೂಗಾಡಿರಿವುದು ಸೆರೆಯಾಗಿದೆ. ಸಿಬ್ಬಂದಿ ಹಾಗೂ ಕೆಲವು ಪ್ರಯಾಣಿಕರು ಅವಳನ್ನು ಸಮಾಧಾನ ಪಡಿಸಲು …

Read More »

ಪುಣೆಯ 6,000 ಕೋಟಿ ಮೌಲ್ಯದ ಡ್ರಗ್ಸ್ ಮಾಫಿಯಾ ಕೇಸ್ – ಪ್ರಕರಣದ ಕಿಂಗ್‌ಪಿನ್ ವಿರೇಂದ್ರ ಬೈಸೋಯಾ ಅರೆಸ್ಟ್

ಮುಂಬೈ: 6,000 ಕೋಟಿ ರೂ. ಮೌಲ್ಯದ ಬೃಹತ್ ಡ್ರಗ್ಸ್ ದಂಧೆಯ ಪ್ರಮುಖ ರೂವಾರಿಯನ್ನು ಹೆಡೆಮುರಿಕಟ್ಟುವಲ್ಲಿ ಮಾದಕ ವಸ್ತು ನಿಗ್ರಹ ದಳ  ಯಶಸ್ವಿಯಾಗಿದೆ. ದುಬೈನಲ್ಲಿ  ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಕಿಂಗ್‌ಪಿನ್‌ನನ್ನು ಭಾರತಕ್ಕೆ ಕರೆತಂದಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬೋರ್ಡ್ (ಎನ್‌ಸಿಬಿ) ಆರೋಪಿ ವಿಕ್ರಮ್ ಬೈಸೊಯಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿತ್ತು. ಕೇಂದ್ರ ಸರ್ಕಾರ ಪ್ರಯತ್ನದಿಂದ ಆರೋಪಿಯನ್ನು ದುಬೈನಲ್ಲಿ ಬಂಧಿಸಿ, ಗಡೀಪಾರು ಮಾಡಲಾಗಿದೆ. ಸದ್ಯ ಏರ್ ಇಂಡಿಯಾ ವಿಮಾನ ಸಂಖ್ಯೆ 4310ರಲ್ಲಿ …

Read More »

3 ನಿಮಿಷದಲ್ಲಿ ಹನುಮಾನ್ ಚಾಲೀಸ ಪಠಣ – ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ 4 ವರ್ಷದ ಬಾಲಕ!

ಚಿಕ್ಕಮಗಳೂರು: 4 ವರ್ಷ 1 ತಿಂಗಳ ಬಾಲಕ ಕೇವಲ 2 ನಿಮಿಷ 53 ಸೆಕೆಂಡಿನಲ್ಲಿ ಹನುಮಾನ್ ಚಾಲೀಸ 40 ಶ್ಲೋಕಗಳನ್ನು ನಿರರ್ಗವಾಗಿ ಹೇಳುವ ಮೂಲಕ ಆಂಜನೇಯನ ಭಕ್ತರನ್ನ ಆಶ್ಚರ್ಯಕ್ಕೀಡು ಮಾಡಿದ್ದಾನೆ. ಈ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗಡಿಗಳ್ಳಿ ಗ್ರಾಮದ ಮಧುಸೂದನ್-ಸುಪ್ರಿಯಾ ದಂಪತಿಯ ಪುತ್ರ ಇಶನ್ ಕೃಷ್ಣ ತನ್ನ ಅಭೂತಪೂರ್ವ ನೆನಪಿನ ಶಕ್ತಿಯಿಂದ ಆಸ್ತಿಕ ಸಮೂಹ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾನೆ. ಫೆಬ್ರವರಿ …

Read More »

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು – ಆ.14 ರಂದು ವಿಧಾನಸೌಧದ ಮುಂದೆ ಪ್ರತಿಭಟನೆಗೆ ಸಿದ್ಧತೆ

ಬೆಂಗಳೂರು: ವಾಲ್ಮೀಕಿ ನಿಗಮ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ  ರಾಜೀನಾಮೆಗೆ ಆಗ್ರಹಿಸಿ ಹಾಗೂ ಸಂಪುಟದಲ್ಲಿ ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಇದೇ ವಿಚಾರವಾಗಿ ಆ.14 ರಂದು ಬೆ.9 ಗಂಟೆಗೆ ವಿಧಾನಸೌಧದ ಎದುರಿನ ಭುವನೇಶ್ವರಿ ಪ್ರತಿಮೆ ಮುಂಭಾಗದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಭಟನೆಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಬಗ್ಗೆ ಇಂದು (ಆ.13) …

Read More »

ಪರಪ್ಪನ ಅಗ್ರಹಾರದಲ್ಲಿ ಮೊಬೈಲ್‌ ಪತ್ತೆ ಪ್ರಕರಣ – 2ನೇ ಎಫ್‌ಐಆರ್‌ ದಾಖಲು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ  ಮೊಬೈಲ್‌ಗಳು ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ 2ನೇ ಎಫ್‌ಐಆರ್‌ ದಾಖಲಾಗಿದೆ. ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ, ಮೂರು ಮೊಬೈಲ್, 2 ಪೆನ್‌ಡ್ರೈವ್ ಸಿಕ್ಕಿದ್ದವು. ಬಳಿಕ ಜೈಲಾಧಿಕಾರಿಗಳು ನಡೆಸಿದ ದಾಳಿ ವೇಳೆ 2 ಮೊಬೈಲ್ ಹಾಗೂ 1 ಪೆನ್‌ಡ್ರೈವ್ ಪತ್ತೆಯಾಗಿತ್ತು. ಅಲ್ಲದೇ ಸಿಮ್ ಇಲ್ಲದ ಕಲ್ಲಿನಿಂದ ಜಚ್ಚಿ ಒಡೆದು ಹಾಕಿರುವ ಎರಡು ಫೋನ್, ಒಂದು ಪೆನ್‌ಡ್ರೈವ್ ಪತ್ತೆಯಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ …

Read More »

ಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆ

ಮಂಗಳೂರು: ಬಂಟ್ವಾಳದ  ನರಿಕೊಂಬು  ಗ್ರಾಮದ ಶಾಲೆಯಲ್ಲಿ ಅಡುಗೆ ಮಾಡುವಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್ ಯಂತ್ರಕ್ಕೆ ಸಿಲುಕಿದ ಸಿಬ್ಬಂದಿಯನ್ನು ಶಾಲಾ ಬಾಲಕನೊಬ್ಬ ರಕ್ಷಿಸಿದ್ದಾನೆ. ಬಾಲಕನ ಸಾಹಸಕ್ಕೆ ಸಿಎಂ ಡಿ.ಕೆ ಶಿವಕುಮಾರ್‌  ಎಕ್ಸ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಡುಗೆ ಸಿಬ್ಬಂದಿ ಪೂರ್ಣಿಮಾ ಅವರು ಕೆಲಸ ಮಾಡುತ್ತಿದ್ದಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್‌ ಯಂತ್ರಕ್ಕೆ ಕೈ ಸಿಲುಕಿದೆ. ಈ ವೇಳೆ ಅವರು ನೋವಿನಿಂದ ಜೋರಾಗಿ ಕಿರುಚಿಕೊಂಡಿದ್ದಾರೆ. ಆಗ ಅಲ್ಲೇ ಆಟ ಆಡುತ್ತಿದ್ದ ಐದನೇ ತರಗತಿ …

Read More »

ಆ.15ರಂದು ವಿಧಾನಸೌಧದಲ್ಲಿ ಫ್ರೀಡಂ ಹಬ್ಬ – QR ಕೋಡ್ ಮೂಲಕ ಪೂರ್ವ ನೋಂದಣಿ ಕಡ್ಡಾಯ

ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ವಿಧಾನ ಸೌಧದಲ್ಲಿ ಫ್ರೀಡಂ ಹಬ್ಬ  ಆಚರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಕ್ಯೂಆರ್‌ ಕೋಡ್‌ (QR Code) ಮೂಲಕ ಪ್ರೀ ರಿಜಿಸ್ಟ್ರೇಷನ್‌ ಮಾಡಿಕೊಳ್ಳುವುದು ಕಡ್ಡಾಯ ಎಂದು ತಿಳಿಸಿದೆ. ಈ ಕುರಿತು ಜಿಬಿಎ (GBA) ಕೇಂದ್ರ ಕಛೇರಿಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದೇ ಮೊದಲ ಬಾರಿಗೆ ಫ್ರೀಡಂ ಹಬ್ಬ …

Read More »