ಬಿಎಸ್ಎಫ್ ನಲ್ಲಿ ಕರೆಯಲಾದ 2023ರ ಹುದ್ದೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ತರಬೇತಿ ಪಡೆದ ಬಳಿಕ ಅರ್ಹತೆ ಪತ್ರ ತಿರಸ್ಕಾರವಾಗಿದೆ ಎಂದು ಸಾಕಷ್ಟು ಅಭ್ಯರ್ಥಿಗಳಿಗೆ ಸೇವೆಯಿಂದ ಬಿಡುಗಡೆ ಮಾಡಿ ವಂಚನೆಯಾಗಿದೆ ಎಂದು ಡಾ.ಗಿರಿರಾಜ್ ಎನ್.ಶಿಂಧೆ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಕ್ಕಳು ಅರ್ಹತೆ ಪತ್ರದಿಂದ ನೇಮಕವಾಗಿಲ್ಲ. ಸಾಕಷ್ಟು ಶ್ರಮ ಪಟ್ಟು ಎಲ್ಲ ಪರೀಕ್ಷೆಯಲ್ಲಿ ನೇಮಕವಾಗಿರುತ್ತಾರೆ. ಆದರೆ ಸ್ಕೀಲ್ ಸರ್ಟಿಫಿಕೇಟ್ ಸಲುವಾಗಿ ಅವರನ್ನು ಸೇವೆಯನ್ನು ತೆಗೆದುಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. …
Read More »Yearly Archives: 2026
ಕೇಂದ್ರ ಸಚಿವೆ ಹೆಸರಲ್ಲಿ ಗಾಳ: ಹೂಡಿಕೆ ಹೆಸರಲ್ಲಿ ವೃದ್ಧನಿಗೆ ಲಕ್ಷಾಂತರ ರೂ. ವಂಚನೆ!
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರನ್ನು ದುರುಪಯೋಗಪಡಿಸಿಕೊಂಡು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ಹಿರಿಯ ನಾಗರಿಕನನ್ನು ವಂಚಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ನಗರದ ವಂಟಮುರಿ ಕಾಲನಿಯ ನಿವಾಸಿ ಪ್ರಕಾಶ ಗುಬ್ಬಿ (76) ವಂಚನೆಗೆ ಒಳಗಾದವರು. ಕೊಲ್ಲಾಪುರ ಮೂಲದ ಆದರ್ಶ ಹಾಗೂ ಮಹಾರಾಷ್ಟ್ರದ ಬುಲ್ದಾಣಾ ಮೂಲದ ದಾಮೋದರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸಚಿವೆ ಹೆಸರಿನಲ್ಲಿ ಆಕರ್ಷಕ ಜಾಹೀರಾತು ಪ್ರದರ್ಶಿಸಿ “ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ …
Read More »ಎಂಟು ವರ್ಷಗಳ ಪ್ರೇಮ ಸಂಬಂಧ… ಮದುವೆ ಹಂತದಲ್ಲಿ ಮುರಿದ ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ
ಇಂಟಲಿಜೆನ್ಸ್ ಪಿಎಸ್ಐ ವೀರೇಶ್ ಆಲೂರು ಹಾಗೂ ರಾಯಚೂರು ಗ್ರಾಮೀಣ ಠಾಣೆಯ ಲೇಡಿ ಪೇದೆ ನಡುವಿನ ಪ್ರೇಮ ಸಂಬಂಧ ಈಗ ವಿವಾದಕ್ಕೆ ಕಾರಣವಾಗಿದೆ. ಇಬ್ಬರೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕೋಚಿಂಗ್ ಸೆಂಟರ್ನಲ್ಲಿ ಪರಿಚಯವಾಗಿದ್ದು, ಬಳಿಕ ಸ್ನೇಹ ಪ್ರೀತಿಗೆ ತಿರುಗಿದೆ. ಕಳೆದ ಎಂಟು ವರ್ಷಗಳಿಂದ ಇಬ್ಬರೂ ಆತ್ಮೀಯ ಸಂಬಂಧದಲ್ಲಿದ್ದು, ಹಲವು ವರ್ಷ ಒಂದೇ ರೂಮಿನಲ್ಲಿ ವಾಸವಾಗಿದ್ದರೆಂದು ತಿಳಿದುಬಂದಿದೆ. ರಾಯಚೂರಿನ ಬಾಲಮರೆಮ್ಮ ದೇವಸ್ಥಾನದಲ್ಲಿ ಹಾರ ಬದಲಿಸಿಕೊಂಡು ಮದುವೆ ಪ್ರತಿಜ್ಞೆ ಮಾಡಿಕೊಂಡಿದ್ದರೆಂಬ ಮಾಹಿತಿಯೂ ಲಭ್ಯವಾಗಿದೆ. …
Read More »ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ಸಂದೀಪ್ ಪಾಟೀಲ್ ನೇಮಕ; ರಾಜ್ಯದ ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಉತ್ತರ ವಲಯದ ಐಜಿಪಿಯಾಗಿದ್ದ ಡಾ. ಚೇತನ್ ಸಿಂಗ್ ರಾಥೋರ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸರ್ಕಾರವು ಬುಧವಾರದಂದು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಅದರಂತೆ 2004ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಬೆಳಗಾವಿ ಉತ್ತರ …
Read More »ಗೋಟುರು ರಸ್ತೆ ಸಮಸ್ಯೆಗೆ ಸ್ಪಂದಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಜನರ ಸಮಸ್ಯೆಗೆ ಕ್ಷಿಪ್ರವಾಗಿ ಸ್ಪಂದಿಸಿದ ಸಂಸದೆ-ನಾಲ್ಕೇ ದಿನದಲ್ಲಿ ರಸ್ತೆ ಕಾಮಗಾರಿ ಆರಂಭ
ಚಿಕ್ಕೋಡಿ: ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಗೋಟುರ ರಾಜ್ಯ ರಸ್ತೆಯ ದುಸ್ಥಿತಿಗೆ ಮುಕ್ತಿ ಹಾಡಿದ್ದಾರೆ. ಹೌದು…ಕಳೆದ ನಾಲ್ಕು ದಿನಗಳ ಹಿಂದೆ ನಡೆದ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಭರವಸೆಯಂತೆ ಕೇವಲ ನಾಲ್ಕೇ ದಿನಗಳಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡುವ ಮೂಲಕ, ಅಭಿವೃದ್ಧಿ ಕೆಲಸಗಳಲ್ಲಿ ತಮಗೆ ತಾವೇ ಸಾಟಿ ಎಂಬುದನ್ನು ಸಾಬೀತುಪಡಿಸಿದ್ದಾರೆ. ಹದಗೆಟ್ಟ ರಸ್ತೆಗೆ ದುರಸ್ತಿ ಭಾಗ್ಯ: ಪ್ರಯಾಣಿಕರು ಮತ್ತು ಸಾರ್ವಜನಿಕರು ಸಂಚರಿಸಲು ಪ್ರತಿನಿತ್ಯ ನರಕಯಾತನೆ ಪಡುತ್ತಿದ್ದ ಗೋಟೂರು ರಸ್ತೆಯನ್ನು ದುರಸ್ತಿ ಪಡಿಸಿಲು …
Read More »ತಲ್ವಾರ್ ನಿಂದ ಹಲ್ಲೆ: ಒಂದೇ ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
ಬೆಳಗಾವಿ:ನಗರದ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ತಲ್ವಾರ್ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಠಾಣೆ ಪೊಲೀಸರು ಘಟನೆ ನಡೆದ ಒಂದೇ ಗಂಟೆಯೊಳಗೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ಹಳೇ ವೈಷಮ್ಯ ಹಿನ್ನೆಲೆ ಮೂವರು ಯುವಕರ ಮೇಲೆ ತಲ್ವಾರ್ನಿಂದ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಗಾಯಗೊಂಡ ಯುವಕರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ನಂತರ ಆರೋಪಿಗಳು ಸ್ಥಳದಿಂದ …
Read More »ಸಾಹುಕಾರ್ ಮತ್ತು ಪುಟ್ಟ ಅಭಿಮಾನಿಯ ಅಪರೂಪದ ಭೇಟಿ!
ಬೆಂಗಳೂರಿನಲ್ಲಿ ನಡೆದ ಈ ಮನಮುಟ್ಟುವ ಕ್ಷಣದಲ್ಲಿ, ಸತೀಶ್ ಜಾರಕಿಹೊಳಿ ಅವರು ತಮ್ಮ ಸರಳತೆ ಮತ್ತು ಮಾನವೀಯತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಪುಟ್ಟ ಅಭಿಮಾನಿಯು ತೋರಿದ ಅಪಾರ ಗೌರವವನ್ನು ಅವರು ಸೌಮ್ಯವಾಗಿ ಸ್ವೀಕರಿಸಿದರು “ನಾವು ಎಲ್ಲರೂ ಒಂದೇ” ಎಂಬ ಸಂದೇಶವನ್ನು ಪ್ರೀತಿಯಿಂದ ಹಂಚಿಕೊಂಡರು. ಈ ಸಣ್ಣ ಘಟನೆ ದೊಡ್ಡ ಮೌಲ್ಯವನ್ನು ಹೇಳುತ್ತದೆ—ಹುದ್ದೆ ದೊಡ್ಡದಾಗಬಹುದು, ಆದರೆ ಮನಸ್ಸು ಸದಾ ಸರಳವಾಗಿರಬೇಕು ಎಂಬುದನ್ನು ಸತೀಶ್ ಜಾರಕಿಹೊಳಿ ಅವರು ತಮ್ಮ ನಡೆ ಮೂಲಕ ತೋರಿಸಿದರು.
Read More »ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯ ಸವಣೂರು ಚಾಪಳ್ಳ ತಿರುವಿನಲ್ಲಿ ಘಟನೆ ಬಂಟ್ವಾಳದ ಮಿತ್ತೂರು ಬೊಳ್ಳರಮಜಲು ನಿವಾಸಿ ಯಜ್ನೇಶ್(21) ಹಾಗೂ ಆರ್ಲಪದವು ನಿವಾಸಿ ಜಗನ್ (20) ಮೃತ ದುರ್ದೈವಿಗಳು ಜಗನ್ ಪುತ್ತೂರಿನ ಖಾಸಗಿ ಕಾಲೇಜಿನ ಹೋಟೇಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ಇತ್ತೀಚಿನ ಇಂಟನ್ ಶಿಪ್ ಗೆ ಆಸ್ಟ್ರೇಲಿಯಾಕ್ಕೆ ತೆರಳಿ ವಾಪಾಸ್ಸಾಗಿದ್ದ ಜಗನ್ ಇಬ್ಬರು ಯುವಕರು ಕೆಲಸದ ನಿಮಿತ್ತ ಅಲಂಗಾರಿಗೆ ತೆರಳಿದ್ದಾಗ ಅಪಘಾತ ತಿರುವಿನಲ್ಲಿ ನೀರಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಅಪಘಾತ ಡಿಕ್ಕಿ ರಭಸಕ್ಕೆ ಕಂದಕಕ್ಕೆ …
Read More »ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದು ಬಾಲಕಿ ಸಾವು
ಇಂಗಳಿ ಗ್ರಾಮದ ಸಾನ್ವಿ ಕಾಂಬಳೆ 9 ಸಾವನ್ನಪ್ಪಿದ ಬಾಲಕಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ ಸಂಜೆ ಆಟವಾಡುತ್ತಿದ್ದಾಗ ಮನೆಯ ಮೇಲಿದ್ದ ವಿದ್ಯುತ್ ತಂತಿ ಮೇಲೆ ಸ್ಕೀಪ್ಪಿಂಗ್ ಹಗ್ಗ ಬಿದ್ದಿದೆ. ಸ್ಕೀಪ್ಪಿಂಗ್ ರೋಪ ತೆಗೆಯಲು ಹೋಗಿ ವಿದ್ಯುತ್ ತಗುಲಿ ಮನೆಯ ಮೇಲಿಂದ ಬಿದ್ದಿರುವ ಬಾಲಕಿ ಕೂಡಲೆ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಿ ಚಿಕಿತ್ಸೆ ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಬಾಲಕಿ ಸಾನ್ವಿ ಇಂಗಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ …
Read More »ದಾಬಾದಲ್ಲಿ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ
ಬೀದರ್: ₹2.5 ಲಕ್ಷ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ರಾಮ ಆಡಳಿತಾಧಿಕಾರಿ ಮರಕುಂದಾ ಗ್ರಾಮದ ವಿಲೇಜ್ ಅಕೌಂಟೆಂಟ್ ಶಿವಕುಮಾರ್ ಲೋಕಾಯುಕ್ತ ಬಲೆಗೆ ಮನೆಯ ಮ್ಯೂಟೆಷನ್ ಮಾಡಿಕೊಡಲು 5 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಕುಮಾರ್ ಮರಕುಂದಾ ಗ್ರಾಮದ ಮಹಾದೇವ್ ಶಾಂತಪ್ಪಾ ಎಂಬುವವರ ಮನೆ ಮ್ಯೂಟೆಷನ್ ಮಾಡಲು ಲಂಚಕ್ಕೆ ಬೇಡಿಕೆ ₹5 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿ, ₹2.5 ಲಂಚ ಪಡೆಯುವಾಗ ಲೋಕಾ ಬಲೆಗೆ ಮರಕುಂದಾ ಗ್ರಾಮದ ಹೊರವಲಯದ ದಾಬಾದಲ್ಲಿ …
Read More »
Laxmi News 24×7