Breaking News

Yearly Archives: 2026

ಲೋಕಸಭೆಯಲ್ಲಿ ಗದ್ದಲ – ಸ್ಪೀಕರ್‌ ಮೇಲೆ ಕಾಗದ ಎಸೆದ 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

ನವದೆಹಲಿ: ಲೋಕಸಭೆಯಲ್ಲಿ ಸ್ಪೀಕರ್‌  ಪೀಠದ ಮೇಲೆ ಕಾಗದ ಹರಿದು ಎಸೆದ 8 ಮಂದಿ ಸಂಸದರನ್ನ ಇಡೀ ಬಜೆಟ್‌ ಅಧಿವೇಶನದಿಂದಲೇ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಸಂಸದರಲ್ಲಿ ಮಾಣಿಕ್ಕಂ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾರ್ ರೆಡ್ಡಿ, ಎಸ್ ವೆಂಕಟೇಶನ್, ಹಿಬಿ ಈಡನ್, ಡೀನ್ ಕುರಿಯಾಕೋಸ್ ಮತ್ತು ಪ್ರಶಾಂತ್ ಪಡೋಲೆ ಸೇರಿದ್ದಾರೆ. ಈ ಪೈಕಿ 7 ಮಂದಿ ಕಾಂಗ್ರೆಸ್‌ನವರಾಗಿದ್ದು, ವೆಂಕಟೇಸನ್‌ ಸಿಪಿಎಂ ನವರಾಗಿದ್ದಾರೆ. ಇಂದು ಮಧ್ಯಾಹ್ನ 3 …

Read More »

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭಗೊಂಡು ಮಾರ್ಚ್‌ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ …

Read More »

ಮೋದಿ-ಟ್ರಂಪ್‌ ಒಪ್ಪಂದ ಮಹತ್ವದ ಮೈಲಿಗಲ್ಲು : ಬೊಮ್ಮಾಯಿ

ಬೆಂಗಳೂರು,ಫೆ.3- ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್‌ ನಡುವೆ ನಡೆದ ಎರಡು ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್‌್ಸಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು …

Read More »

ಪ್ರಧಾನಿಗೆ ಅವಹೇಳನ: ವಿಧಾನ ಪರಿಷತ್‌ ನಲ್ಲಿ ಕೋಲಾಹಲ, ನಜೀರ್‌ ಕ್ಷಮೆಗೆ ಬಿಜೆಪಿ ಪಟ್ಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌‍ ಸದಸ್ಯ ನಸೀರ್‌ ಅಹದ್‌ ಕ್ಷಮೆ ಕೇಳಬೇಕೆಂದು ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದು ಗದ್ದಲ ಎಬ್ಬಿಸಿದ ಪರಿಣಾಮ ವಿಧಾನ ಪರಿಷತ್‌ ಕಲಾಪವನ್ನು ಸಭಾಪತಿ ಕೆಲಕಾಲ ಮುಂದೂಡಿದ ಪ್ರಸಂಗ ಜರುಗಿತು. ಸಭಾಪತಿ ಬಸವರಾಜ್‌ ಹೊರಟ್ಟಿ ಅವರು, ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್‌‍ ಸದಸ್ಯ ನಸೀರ್‌ ಅಹಮದ್‌ಗೆ ಪೀಠದಿಂದ ಸ್ಪಷ್ಟ ಸೂಚನೆ ನೀಡಿದರು. ನಾನು ಕ್ಷಮೆ ಕೇಳುವುದಿಲ್ಲ. ಬೇಕಿದ್ದರೆ, …

Read More »

ಭಾರತದ ಮೇಲಿನ ಸುಂಕ ಕಡಿತ ಸ್ವಾಗತಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ, ಫೆ. 3 (ಪಿಟಿಐ) ಭಾರತೀಯ ಸರಕುಗಳ ಮೇಲಿನ ಅಮೆರಿಕದ ಸುಂಕ ಕಡಿತವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸ್ವಾಗತಿಸಿದ್ದಾರೆ, ಈ ಅಭಿವೃದ್ಧಿಯನ್ನು ಭಾರತದಲ್ಲಿ ತಯಾರಿಸಿ ಉಪಕ್ರಮಕ್ಕೆ ಪ್ರಮುಖ ಉತ್ತೇಜನ ಎಂದು ಬಣ್ಣಿಸಿದ್ದಾರೆ. ಭಾರತೀಯ ಉತ್ಪನ್ನಗಳು ಈಗ ಶೇ. 18 ರಷ್ಟು ಕಡಿಮೆ ಪರಸ್ಪರ ಸುಂಕವನ್ನು ಎದುರಿಸಲಿವೆ ಎಂದು ಅವರು ಎಕ್‌್ಸ ಮಾಡಿದ್ದಾರೆ.ಭಾರತದಲ್ಲಿ ತಯಾರಿಸಿ ಉತ್ಪನ್ನಗಳಿಗೆ ಒಳ್ಳೆಯ ಸುದ್ದಿ. ಅವರು ಈಗ ಶೇ. 18 ರಷ್ಟು ಕಡಿಮೆ ಸುಂಕವನ್ನು ಎದುರಿಸಬೇಕಾಗುತ್ತದೆ. …

Read More »

ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು

ಮುಂಬೈ: ಬಿಜೆಪಿ ನಾಯಕಿ ಹಾಗೂ ರಾಜ್ಯ ಪರಿಸರ ಮತ್ತು ಪಶುಸಂಗೋಪನಾ ಸಚಿವೆ ಪಂಕಜಾ ಮುಂಡೆ  ಅವರ ಹೆಲಿಕಾಪ್ಟರ್‌ನಲ್ಲಿ ಮಂಗಳವಾರ ತಾಂತ್ರಿಕ ದೋಷ ಕಂಡುಬಂದಿದೆ. ಹೀಗಾಗಿ ಲಾತೂರ್‌  ಚುನಾವಣಾ ಪ್ರಚಾರ ಕಾರ್ಯಕ್ರಮವನ್ನ ದಿಢೀರ್‌ ರದ್ದುಗೊಳಿಸಲಾಗಿದೆ. ಇಂದು ಜಿಲ್ಲಾ ಚುನಾವಣಾ ಪ್ರಚಾರಕ್ಕಾಗಿ ಪಂಕಜಾ ಮುಂಡೆ ಅವರು ಮಹಾರಾಷ್ಟ್ರದಲ್ಲಿ ಸಂಭಾಜಿನಗರ ರಿಂದ ಲಾತೂರ್‌ಗೆ ತೆರಳಬೇಕಿತ್ತು. ಈ ವೇಳೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ (Technical Issue) ಕಂಡುಬಂದಿತು. ಹಾರಾಟ ನಡೆಸುವ ಮೊದಲೇ ಪೈಲಟರ್‌ ಈ ವಿಷಯ …

Read More »

ಜನರು ಸುಂಕಗಳನ್ನು ಟೀಕಿಸಿದರು, ಆದರೆ ನಮ್ಮ ತಾಳ್ಮೆಗೆ ಫಲ ಸಿಕ್ಕಿತು: ಮೋದಿ

ನವದೆಹಲಿ: ಜನರು ಸುಂಕಗಳನ್ನು ಟೀಕಿಸಿದಾಗ ನಾವು ತಾಳ್ಮೆಯಿಂದ ಇದ್ದೆವು. ತಾಳ್ಮೆಯಿಂದ ಇದ್ದ ಪರಿಣಾಮ ಈಗ ಫಲ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ( ಹೇಳಿದ್ದಾರೆ. ಭಾರತ ಮತ್ತು ಅಮೆರಿಕದ  ನಡುವಿನ ವ್ಯಾಪಾರ ಒಪ್ಪಂದ  ಅಂತಿಮಗೊಂಡ ಹಿನ್ನೆಲೆಯಲ್ಲಿ ಇಂದು ಸದನ ಆರಂಭಗೊಳ್ಳುವ ಮೊದಲು ಎನ್‌ಡಿಎ ಸಂಸದರನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಈ ವೇಳೆ, ಸುಂಕ ಮಾತುಕತೆಗಳ ಕುರಿತಾದ ಹಿಂದಿನ ಟೀಕೆಗಳು ಈಗ ಸಕಾರಾತ್ಮಕ ಫಲಿತಾಂಶಕ್ಕೆ ದಾರಿ ಮಾಡಿಕೊಟ್ಟಿವೆ. ವ್ಯಾಪಾರ ಒಪ್ಪಂದವು …

Read More »

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

ನವದೆಹಲಿ: ʻದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್‌ ಒಡೆತನದ ಮೆಟಾ  ಸಂಸ್ಥೆಗೆ ಸುಪ್ರೀಂ ಕೋರ್ಟ್‌  ಖಡಕ್‌ ಎಚ್ಚರಿಕೆ ನೀಡಿದೆ. ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ ಕೋರ್ಟ್‌ ಈ ಎಚ್ಚರಿಕೆ ನೀಡಿದೆ. ಮೆಟಾ ಒಡೆತದ ವಾಟ್ಸಪ್‌  ಇಂದು ವಿಶ್ವದ ಜನಪ್ರಿಯ ಮೆಸೆಂಜರ್‌ ಅಪ್ಲಿಕೇಶನ್‌ ಆಗಿದೆ. ಇಂಟರ್ನೆಟ್‌ ಇದ್ದರೆ ವಿಶ್ವದ ಯಾವುದೇ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕ ಸಾಧಿಸಬಹುದಾಗಿದೆ. ಫೋಟೋ, ವಿಡಿಯೋ ಧ್ವನಿ ಸಂದೇಶ, ಲೈವ್‌ ಲೊಕೇಷನ್‌ಗಳನ್ನ …

Read More »

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. …

Read More »

ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

ಬೆಂಗಳೂರು: ಗುತ್ತಿಗೆದಾರರಿಂದ ಕಮಿಷನ್‌ ಪಡೆದ ಗುತ್ತಿಗೆದಾರರ ಸಂಘದ ಗೌರವ ಅಧ್ಯಕ್ಷ ಜಗನ್ನಾಥ್ ಶೇಗಜಿ ಮತ್ತು ನಿರ್ದೇಶಕ ಚಿಂಚಳಿ  ಅವರನ್ನು ಅಮಾನತು ಮಾಡಲಾಗಿದೆ. ಸಣ್ಣ ಗುತ್ತಿಗೆದಾರರಿಂದ 3%ವರೆಗೆ ಕಮಿಷನ್ ಕೇಳುವ ಆಡಿಯೋ ವೈರಲ್ ಆದ ಬೆನ್ನಲ್ಲೇ ಗುತ್ತಿಗೆದಾರರ ಸಂಘ ಸುದ್ದಿಗೋಷ್ಠಿ ನಡೆಸಿ ಈ ಕ್ರಮವನ್ನು ತೆಗೆದುಕೊಂಡಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಇದು ಖಾಸಗಿ ಜಾಗದಲ್ಲಿ ಆಗಿರುವ ವ್ಯವಹಾರ. ಈ ಘಟನೆಗೂ ಗುತ್ತಿಗೆದಾರರ ಸಂಘಕ್ಕೂ ಸಂಬಂಧ ಇಲ್ಲ. ಯಾವ ಕಾರಣಕ್ಕೂ …

Read More »