Breaking News

Yearly Archives: 2026

ಹೆಚ್ಚಾದ ಬಿಸಿಲು: ಉ.ಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಬೆಳಗಾವಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು…ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ ಇಂದು (ಮಾರ್ಚ್ 31) ರಾಜ್ಯ ಸರ್ಕಾರ …

Read More »

ಬೆಳಗಾವಿಯಲ್ಲಿ ಆಟೊ ಗ್ಯಾಸ್‌ಗೆ ಪರದಾಟ

ಬೆಳಗಾವಿ: ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದ ಕರಿನೆರೆಳು ದೇಶದ ಕೆಲ ಜನರ ಬದುಕನ್ನು ಬುಡಮೇಲು ಮಾಡಿದ್ದು, ಮಧ್ಯಮ ವರ್ಗದ ಜನರ ಪಾಡಂತೂ ಹೇಳತೀರದಾಗಿದೆ. ಹೌದು… ಕುಂದಾನಗರಿಯಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್‌ ವ್ಯತ್ಯಯದಿಂದ ಹೋಟೆಲ್‌ಗಳ ಬಾಗಿಲು ಮುಚ್ಚುತ್ತಿದ್ದರೆ ಸಿಎನ್‌ ಜಿ ಗ್ಯಾಸ್‌ ಕೊರತೆಯಿಂದ ಆಟೊ ಚಾಲಕ ಬದುಕಿಗೂ ಪೆಟ್ಟು ಬಿದ್ದಿದೆ. ಈ ಚಾಲಕರು ಹೊತ್ತಿನ ಊಟಕ್ಕಾಗಿ ದುಡಿದ ತಿನ್ನುವ ಶ್ರಮಿಕರು. ನಗರದಲ್ಲಿ ನಿತ್ಯ ಆಟೊ ಓಡಾಡಿಸಿಕೊಂಡು ದುಡಿದರೆ ಮಾತ್ರ …

Read More »

ಬೆಳಗಾವಿಯಲ್ಲಿ ಸಿಲಿಂಡರ್ ಅಭಾವ: ನಡು ರಸ್ತೆಯಲ್ಲಿ ಸಿಲಿಂಡರ್ ಇಟ್ಟು ಪ್ರತಿಭಟನೆ

ಇರಾನ್- ಇಸ್ರೇಲ್ ಯುದ್ಧದ ಪರಿಣಾಮ ಎಲ್ಲಡೆ ಬೀರಿದ್ದು, ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಸಿಗದ ಕಾರಣ ಜನ ರೊಚ್ಚಿಗೆದ್ದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.‌ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಸಿಲಿಂಡರ್ ಸಿಗದ ಕಾರಣ ಕಂಗಾಲಾದ ಜನ ರೊಚ್ಚಿಗೆದ್ದು ನಡುರಸ್ತೆಯಲ್ಲೇ ಸಿಲಿಂಡರ್ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. ಕಳೆದೊಂದು ತಿಂಗಳಿನಿಂದ ಬುಕ್ ಮಾಡಿದರು ಸಿಲಿಂಡರ್ ಸಿಗುತ್ತಿಲ್ಲ. ಸಿಲಿಂಡರ್ ಕಚೇರಿಗೆ ಹೋದರು ಯಾರು ಕ್ಯಾರೆ …

Read More »

ಕಾಂಕ್ರೀಟ್ ಪಂಪ್‌ನೊಳಗೆ ಮದ್ಯ ಸಾಗಿಸುತ್ತಿದ್ದ ಗುಜರಾತ್ ಮೂಲದ ಚಾಲಕನ ಬಂಧನ

ಜೋಯಿಡಾ: ಗೋವಾ-ಕರ್ನಾಟಕ ಗಡಿಭಾಗದ ಅನಮೋಡ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಮದ್ಯ ಸಾಗಾಟದ ಬೃಹತ್ ಜಾಲವೊಂದನ್ನು ಭೇದಿಸಿದ್ದಾರೆ. ಗುಜರಾತ್‌ನ ರಾಜ್‌ಕೋಟ್ ಮೂಲದ ಯೋಗೇಶಭಾಯ್ ಕಾಗ್ದಾದ್ ಎಂಬಾತನನ್ನು ಬಂಧಿಸಲಾಗಿದ್ದು, 167 ಲೀಟರ್ ಮದ್ಯ ಸೇರಿದಂತೆ ಒಟ್ಟು ₹45 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಸಿಬ್ಬಂದಿ ವಾಡಿಕೆಯ ತಪಾಸಣೆ ನಡೆಸುತ್ತಿದ್ದ ವೇಳೆ, ಗುಜರಾತ್ ನೋಂದಣಿಯ ಅಶೋಕ್ ಲೇಲ್ಯಾಂಡ್ ಲಾರಿಯೊಂದು ಅನುಮಾನಾಸ್ಪದವಾಗಿ ಬಂದಿದೆ. ವಾಹನವನ್ನು ತಡೆದು ಸಮಗ್ರವಾಗಿ …

Read More »

ದಕ್ಷ ಪೊಲೀಸ್ ಸೇವೆಗಾಗಿ ಕುಮಟಾದ ರಾಮನಾಥ ಪಟಗಾರಗೆ ಒಲಿದ ‘ಮುಖ್ಯಮಂತ್ರಿಗಳ ಚಿನ್ನದ ಪದಕ’

ಕುಮಟಾ: ಪೊಲೀಸ್ ಇಲಾಖೆಯಲ್ಲಿನ ದಕ್ಷ ಹಾಗೂ ನಿಷ್ಠಾವಂತ ಸೇವೆಗಾಗಿ ನೀಡಲಾಗುವ ಪ್ರತಿಷ್ಠಿತ 2025ನೇ ಸಾಲಿನ ‘ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಚಿನ್ನದ ಪದಕ’ಕ್ಕೆ ಕುಮಟಾ ತಾಲೂಕಿನ ಕಲಭಾಗ ಗ್ರಾಮದವರಾದ ಹಾಗೂ ಪ್ರಸ್ತುತ ಮುಖ್ಯಮಂತ್ರಿಗಳ ಭದ್ರತಾ ಪಡೆಯ ಸಿಬ್ಬಂದಿಯಾಗಿರುವ ಶ್ರೀ ರಾಮನಾಥ ಎಸ್. ಪಟಗಾರ ಅವರು ಭಾಜನರಾಗಿದ್ದಾರೆ. ಇವರ ಈ ಸಾಧನೆ ಇಡೀ ಉತ್ತರ ಕನ್ನಡ ಜಿಲ್ಲೆಗೆ ಹಾಗೂ ಕುಮಟಾ ತಾಲೂಕಿಗೆ ಹೆಮ್ಮೆಯನ್ನು ತಂದಿದೆ. ಜುಲೈ 1, 1978ರಲ್ಲಿ ಹಿರಿಯ ಧುರೀಣರಾದ ಶ್ರೀ …

Read More »

24 ವರ್ಷಗಳ ಸುದೀರ್ಘ ದೇಶಸೇವೆ ತವರಿಗೆ ಮರಳಿದ ವೀರ ಯೋಧ

24 ವರ್ಷಗಳ ಸುದೀರ್ಘ ದೇಶಸೇವೆ: ತವರಿಗೆ ಮರಳುತ್ತಿರುವ ವೀರ ಯೋಧ ವಿನಾಯಕ ಪಟಗಾರರಿಗೆ ಕುಮಟಾದಲ್ಲಿ ಭವ್ಯ ಸ್ವಾಗತ ಕುಮಟಾ: ಭಾರತೀಯ ಸೇನೆಯಲ್ಲಿ ಸತತ 24 ವರ್ಷಗಳ ಕಾಲ ದೇಶಸೇವೆಗೈದು ಸೇವಾ ನಿವೃತ್ತಿ ಪಡೆದಿರುವ ತಾಲೂಕಿನ ಕಡೇಕೋಡಿಯ ಹೆಮ್ಮೆಯ ಪುತ್ರ, ಹವಾಲ್ದಾರ್ ಶ್ರೀ ವಿನಾಯಕ ಹೊಸಬಯ್ಯ ಪಟಗಾರ ಅವರು ತಮ್ಮ ಹುಟ್ಟೂರಿಗೆ ಆಗಮಿಸುತ್ತಿದ್ದು, ಅವರಿಗೆ ಅದ್ಧೂರಿ ಸ್ವಾಗತ ಕೋರಲು ಕುಮಟಾ ಸಜ್ಜಾಗಿದೆ. ದೇಶದ ವಿವಿಧ ಗಡಿಗಳಲ್ಲಿ ಹಾಗೂ ಬೇರೆ ಬೇರೆ ಪ್ರದೇಶಗಳಲ್ಲಿ …

Read More »

ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಉಂಗುರ ಹಾಗೂ ಪರ್ಸ್ ಸಿಕ್ಕಿದೆ

ಕುಮಟಾ: ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಉಂಗುರ ಹಾಗೂ ಹಣವಿರುವ ಪರ್ಸ್ ಒಂದು ಸಾರಿಗೆ ಸಂಸ್ಥೆಯ ನಿರ್ವಾಹಕರಿಗೆ ಸಿಕ್ಕಿದ್ದು, ವಾರಸುದಾರರು ಸೂಕ್ತ ದಾಖಲೆಗಳನ್ನು ನೀಡಿ ಪಡೆದುಕೊಳ್ಳುವಂತೆ ಕುಮಟಾ ಘಟಕದ ಸಂಚಾರ ಶಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ದಿನಾಂಕ 01/03/2026 ರಂದು ಮಧ್ಯಾಹ್ನ 14.00 ಗಂಟೆಗೆ ಕುಮಟಾ ಬಸ್ ನಿಲ್ದಾಣದಿಂದ ಕಡ್ನೀರು ಮಾರ್ಗವಾಗಿ ಹೊನ್ನಾವರಕ್ಕೆ ಹೋಗುವ ಬಸ್ಸಿನಲ್ಲಿ (ವಾಹನ ಸಂಖ್ಯೆ: KA 31 F 1292) ಈ ಘಟನೆ ನಡೆದಿದೆ. ಬಸ್ಸು …

Read More »

ಕ್ಷುಲ್ಲಕ ಕಾರಣಕ್ಕೆ ಆಟೋ ಡ್ರೈವರ್‌ಗಳ ನಡುವೆ ಮನಸ್ತಾಪ ಕೊಲೆಯಲ್ಲಿ ಅಂತ್ಯ

ಚಿಕ್ಕೋಡಿ:ರೀಕ್ಷಾ ಚಾಲಕರ ನಡುವೆ ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ಸಲುವಾಗಿ ವಾಗ್ವಾದ. ಸರತಿ ಸಾಲಿನಲ್ಲಿ ರಿಕ್ಷಾ ನಿಲ್ಲಿಸುವ ಆಟೋ ಚಾಲಕರ ನಡುವೆ ವೈಮನಸ್ಸು. ಮಂಗಸೂಳಿ ಗ್ರಾಮದಲ್ಲಿ ಓರ್ವ ಆಟೋ ಚಾಲಕನ್ನ ಕೊಲೆ ಮಾಡಿದ ಆಟೋಚಾಲಕರು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದ ಘಟನೆ. ಶಿವಾ ವಡ್ಡರ,ಸಾಗರ ವಡ್ಡರ, ವಿನೋದ್ ವಡ್ಡರ ಬಂಧಿತ ಆರೋಪಿಗಳು. ಅಶೋಕ ವಡ್ಡರ (27) ಮೃತ ದುರ್ದೈವಿ. ಅಶೋಕ ವಡ್ಡರ‌ ಹಾಗೂ ಬಂಧಿತ ಆರೋಪಿಗಳ …

Read More »

ಮಾನವೀಯತೆ ಮರೆತ ಪಾಪಿ ತಂದೆ: ಸ್ವಂತ ಮಗಳ ಮೇಲೆಯೇ ದೌರ್ಜನ್ಯ — ತಾಯಿಯೂ ಸಾಥ್, ಬಂಧನ

ಬೆಳಗಾವಿ: ಸಮಾಜ ತಲೆತಗ್ಗಿಸುವಂತ ಅಮಾನವೀಯ ಘಟನೆಯೊಂದು ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಕ್ಷಿಸಬೇಕಾದ ತಂದೆಯೇ ಭಕ್ಷಕನಾಗಿ ತನ್ನ ಅಪ್ರಾಪ್ತ ಮಗಳ ಮೇಲೆಯೇ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ಆರೋಪಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ …

Read More »

ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರಿನ ಸುಕ್ಷೇತ್ರ ಶ್ರೀ ಸಿದ್ದಗಂಗಾ ಮಠದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ  ದ್ರೌಪದಿ ಮುರ್ಮು ಅವರ‌ ಘನ ಉಪಸ್ಥಿತಿ ಹಾಗೂ ಪರಮಪೂಜ್ಯ  ಡಾ. ಸಿದ್ದಲಿಂಗ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಜರುಗಿದ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಸಮಾರಂಭದಲ್ಲಿ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್‌ ಜೋಶಿಯವರು, ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು, …

Read More »