Breaking News

Yearly Archives: 2026

ಹಾರ್ಟ್ ಅಟ್ಯಾಕ್ ಅಲ್ಲ, ಪತ್ನಿಯಿಂದ ಕೊಲೆ ಎಂದ ಸಹೋದರ- ಹೂತಿಟ್ಟ ಶವ ಹೊರತೆಗೆದು ಮರು ತನಿಖೆ

ಬೆಂಗಳೂರು: ನನ್ನ ಸಹೋದರನ ಸಾವಿಗೆ ಆತನ ಪತ್ನಿಯೇ ಕಾರಣವಾಗಿದ್ದು, ಇದು ಹಾರ್ಡ್ ಅಟ್ಯಾಕ್ ಅಲ್ಲ ಕೊಲೆ ಅಂತಾ ಬಂದ ದೂರು ಆಧರಿಸಿ, ಮರು ತನಿಖೆಗೆ ಇಳಿದ ಪೊಲೀಸರು ಬರೋಬ್ಬರಿ 6 ತಿಂಗಳ ಬಳಿಕ ತಹಶೀಲ್ದಾರ್ ಸಮ್ಮುಖದಲ್ಲಿ ಹೂತಿಟ್ಟ ಶವ ಹೊರತೆಗೆದಿದ್ದಾರೆ. ಬೆಂಗಳೂರು ನಗರದ HAL ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಇಂತಿಯಾಜ್ ಪಾಷಾ ಶವವನ್ನು ಇಂದು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸಾವಿನ ಕುರಿತು ಅನುಮಾನ …

Read More »

ಸಿಡಿಲು ಬಡಿದು ಕಾರ್ಮಿಕ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ  ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. …

Read More »

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು.!!

ಕನ್ನಡ ಚಿತ್ರರಂಗ (ಸ್ಯಾಂಡಲ್‌ವುಡ್) ಇತ್ತೀಚಿನ ವರ್ಷಗಳಲ್ಲಿ ಹಲವು ಯುವ ಸ್ಟಾರ್‌ಗಳನ್ನು ಅಕಾಲಿಕವಾಗಿ ಕಳೆದುಕೊಂಡಿದೆ. 50 ವರ್ಷದೊಳಗಿನ ವಯಸ್ಸಿನಲ್ಲಿ ಹೃದಯಾಘಾತ  ಮತ್ತು ಸಂಬಂಧಿತ ಕಾರಣಗಳಿಂದ ನಿಧನರಾದ ಪ್ರಮುಖ ವ್ಯಕ್ತಿಗಳ ಪಟ್ಟಿ ಇಲ್ಲಿದೆ: ಪ್ರಮುಖ ನಟ-ನಟಿಯರು ಪುನೀತ್ ರಾಜ್‌ಕುಮಾರ್ (ಅಪ್ಪು) : ಕನ್ನಡದ ಪವರ್ ಸ್ಟಾರ್. 46ನೇ ವಯಸ್ಸಿನಲ್ಲಿ (29 ಅಕ್ಟೋಬರ್ 2021) ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರ ಅಕಾಲಿಕ ನಿಧನವು ಕರ್ನಾಟಕದಾದ್ಯಂತ ಅಪಾರ ದುಃಖ ತಂದಿತ್ತು. ದಿಲೀಪ್ …

Read More »

ಶಾರ್ಟ್ ಬಟ್ಟೆ ಧರಿಸಿ ರೀಲ್ಸ್‌ ಮಾಡಿದ ಸೊಸೆ: ಬೇಸರಗೊಂಡು ಅತ್ತೆ ಮಾವ ಆತ್ಮಹತ್ಯೆ.!!!

ಸಂಪ್ರದಾಯಸ್ಥ ಕುಟುಂಬದಲ್ಲಿ ಸೊಸೆಯು ಶಾರ್ಟ್ ಬಟ್ಟೆ ಹಾಕಿ ರೀಲ್ಸ್ ಮಾಡುತ್ತಿದ್ದುದಕ್ಕೆ ಅತ್ತೆ-ಮಾವ ಅಕ್ಷೇಪ ವ್ಯಕ್ತಪಡಿಸಿದ್ದರಿಂದ ಆರಂಭವಾದ ಜಗಳವು ದುರಂತಕ್ಕೆ ತಿರುಗಿದೆ. ಸೊಸೆಯ ಕಿರುಕುಳ, ಬೆದರಿಕೆ ಮತ್ತು ಮಾನಸಿಕ ಒತ್ತಡದಿಂದ ಹಿರಿಯ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ವಿವರ : ರಾಜೇಶ್ ಮತ್ತು ಸುಮನ ದಂಪತಿಗಳ ಮಗನ ಪತ್ನಿ ಸ್ನೇಹಾ ಪ್ರತಿದಿನ ಸಣ್ಣ ಬಟ್ಟೆಗಳನ್ನು ಧರಿಸಿ ಅಂಗಾಂಗ ಪ್ರದರ್ಶಿಸುತ್ತಾ ರೀಲ್ಸ್ ಮಾಡುತ್ತಿದ್ದಳು. ಸಂಪ್ರದಾಯಸ್ಥ ಕುಟುಂಬದ ಅತ್ತೆ-ಮಾವ ಇದಕ್ಕೆ ಆಕ್ಷೇಪಿಸಿ …

Read More »

0​4 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ ಪತ್ತೆ.!!

ಸಿನಿಮಾ ಕಥೆಯನ್ನೂ ಮೀರಿಸುವಂತಹ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ನಾಲ್ಕು ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕ, ಆತನಿಗಿದ್ದ ಕಬಡ್ಡಿ ಮೇಲಿನ ಅತಿಯಾದ ಪ್ರೀತಿಯಿಂದಲೇ ಇಂದು ಪತ್ತೆಯಾಗಿ ಪೋಷಕರ ಮಡಿಲು ಸೇರಿದ್ದಾನೆ! ​ಏನಿದು ಘಟನೆ? ​ಮಂಡ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಕಿಶೋರ್, 2022ರ ಆಗಸ್ಟ್ 10 ರಂದು ನಾಪತ್ತೆಯಾಗಿದ್ದ. ತಂದೆ ಶಾಲೆಗೆ ಬಿಟ್ಟು ಹೋದ ಮೇಲೆ ಮಗ ಸ್ಕೂಲ್ ಕಾಂಪೌಂಡ್ ಹಾರಿ ಬೆಂಗಳೂರಿಗೆ ಓಡಿ ಹೋಗಿದ್ದ. …

Read More »

ಮೋದಿ ಕರೆಗೆ ಓಗೊಟ್ಟ ಹೈಕೋರ್ಟ್ ಜಡ್ಜ್‌: ಸೈಕಲ್ ಏರಿ ಕೋರ್ಟ್‌ಗೆ ಬಂದ ಜಸ್ಟಿಸ್ ದ್ವಾರಕಾಧೀಶ ಬನ್ಸಾಲ್!

​ದೇಶದಲ್ಲಿ ಇಂಧನ ಉಳಿತಾಯ ಮತ್ತು ಪರಿಸರ ಸಂರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಾಧೀಶರೊಬ್ಬರು ವಿಶಿಷ್ಟವಾಗಿ ಸ್ಪಂದಿಸಿದ್ದಾರೆ. ಜಸ್ಟಿಸ್ ದ್ವಾರಕಾಧೀಶ ಬನ್ಸಾಲ್ ಅವರು ತಮ್ಮ ಅಧಿಕೃತ ಸರ್ಕಾರಿ ಕಾರನ್ನು ಬಿಟ್ಟು, ಸೈಕಲ್ ತುಳಿಯುವ ಮೂಲಕ ನ್ಯಾಯಾಲಯಕ್ಕೆ ಆಗಮಿಸಿ ಎಲ್ಲರ ಹುಬ್ಬೇರಿಸಿದ್ದಾರೆ. ​ಇಂಧನ ಉಳಿತಾಯಕ್ಕೆ ನ್ಯಾಯಾಧೀಶರ ಸಾಥ್: ​ಜಾಗತಿಕವಾಗಿ ಇಂಧನ ಬಿಕ್ಕಟ್ಟು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ದೇಶವಾಸಿಗಳು ಇಂಧನ ಉಳಿಸುವಂತೆ ಪ್ರಧಾನಿ ಮೋದಿ ಇತ್ತೀಚೆಗೆ ಮನವಿ ಮಾಡಿದ್ದರು. …

Read More »

ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಗೆ ಟ್ರ್ಯಾಕ್ಟರ್ ಡಿಕ್ಕಿ; ಸ್ಥಳದಲ್ಲೇ ದಾರುಣ ಅಂತ್ಯ

ಸಿದ್ದಾಪುರ: ಸರ್ಕಾರಿ ಜವಾಬ್ದಾರಿಯಾದ ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃ., ತಪ. ಟ್ಟ ಘಟನೆ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ಮೃ,.ತಪ .ಟ್ಟ ಶಿಕ್ಷಕಿಯನ್ನು ಬಸವಗಿರಿ, ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (HPS …

Read More »

“ಅವನು ಅತ್ಯಾಚಾರ ಮಾಡಿದ್ದು ನನಗೇ ಹೊರತು ಈ ದೇಶಕ್ಕಲ್ಲ. ನನ್ನನ್ನು ಕೇಳದೆ ಅವನನ್ನು ಕ್ಷಮಿಸಲು ನಿಮಗೆ ಹಕ್ಕು ನೀಡಿದವರು ಯಾರು”?

ರೇಪ್ ಮಾಡಿ ಜೈಲಿಗೆ ಹೋಗಿದ್ದ ಆರೋಪ ಕೆಲವೇ ತಿಂಗಳಲ್ಲಿ ಬೆಲ್…ಸಂತ್ರಸ್ತ ಮಹಿಳೆ ಗುಂಡಿಕ್ಕಿ ಕೊಂಡಿದ್ದಾಳೆ… ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರದ ಆರೋಪಿ : ಗುಂಡಿಕ್ಕಿ ಕೊಂದ ಸಂತ್ರಸ್ತ ಮಹಿಳೆ..! ಮಹಿಳೆಯನ್ನು ರೇಪ್ ಮಾಡಿ ಜೈಲಿಗೆ ಹೋಗಿದ್ದ ಆರೋಪ ಕೆಲವೇ ತಿಂಗಳಲ್ಲಿ ಬೆಲ್ ಪಡೆದು ಹೊರಗಡೆ ಬಂದಾಗ ತನ್ನನ್ನು ನಾಶ ಮಾಡಿದವನು ಜೈಲಿನಿಂದ ಆರಾಮಾಗಿ ಹೊರಬಂದದ್ದು ಸಹಿಸಲಾಗದೆ, “ಅವನು ಅತ್ಯಾಚಾರ ಮಾಡಿದ್ದು ನನಗೇ ಹೊರತು ಈ ದೇಶಕ್ಕಲ್ಲ. ನನ್ನನ್ನು ಕೇಳದೆ ಅವನನ್ನು …

Read More »

ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಂ ಘೋಷಣೆ

ಇಂಧನ ಉಳಿತಾಯಕ್ಕೆ ಹಾಗೂ ವರ್ಕ್ ಫ್ರಂ ಹೋಂಗೆ ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಂ ಘೋಷಿಸಿದ್ದಾರೆ. ಅಧಿಕಾರಿಗಳ ವಾಅಹನಗಳಿಗೆ ನೀಡಲಾಗುವ ಪೆಟ್ರೋಲ್ ಹಾಗೂ ಡೀಸೆಲ್ ಸಹಾಯಧನದಲ್ಲಿ ಶೇ.20ರಷ್ಟು ಕಡಿತಗೊಳಿಸಲಾಗುವುದು. ಎಲ್ಲಾ ಸಚಿವರು ಹಾಗೂ ಅಧಿಕಾರಿಗಳು ಪ್ರತಿ ಸೋಮವಾರ ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂದು ಆದೇಶ ನೀಡಿದ್ದಾರೆ.

Read More »

ಶಾಲೆಯ ಛಾವಣಿ ಕುಸಿತ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಲಗೇಕರ್

ಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಶಾಲೆ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ವಿಷಯ ತಿಳಿಯುತ್ತಿದಂತೆ ಶಾಲೆಗೆ ಭೇಟಿ ನೀಡಿ ಶಾಸಕ ವಿಠ್ಠಲ್ ಹಲಗೇಕರ್ ಅವರು ಪರಿಸ್ಥಿತಿ ಅವಲೋಕಿಸಿದ್ದಾರೆ.‌ ಸ್ಥಳದಲ್ಲೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಶಾಸಕ ವಿಠ್ಠಲ್ ಹಲಗೆಕರ್ ಅವರು, ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿ ಹೋಗಿ ಅವಘ‌ ಸಂಭವಿಸಿದೆ ಎಂದು ತಿಳಿಸುತಿದಂತೆ. ಶಾಸಕರ ಮನವಿಗೆ ಸ್ಪಂಧಿಸಿರುವ ಡಿಸಿ ಮೊಹಮ್ಮದ್ …

Read More »