Breaking News

ಎದೆ ಉರಿಯಿಂದ 4 ವರ್ಷದ ಬಾಲಕ ಸಾವು – ಹೃದಯಾಘಾತ ಶಂಕೆ

Spread the love

ಚಿತ್ರದುರ್ಗ: ಎದೆ ಉರಿ ಎಂದ ಬಾಲಕನನ್ನು  ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ.

ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ (4) ಮೃತ ಬಾಲಕ. ವೈಷ್ಣವ್ ತನಗೆ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ  ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಇನಾಮು ರದ್ದತಿ ಕಡತಕ್ಕೆ ₹1.10 ಲಕ್ಷ ಲಂಚ ಬೇಡಿಕೆ: ತಾಯಿ-ಮಗ ಲೋಕಾಯುಕ್ತ ಬಲೆಗೆ..!!

Spread the loveಬಳ್ಳಾರಿ: ಜಮೀನಿನ ಇನಾಮು ರದ್ದತಿ ಮಾಡಿ ಪಟ್ಟಾ ನಮೂದು ಮಾಡಿಕೊಡುವ ಕೆಲಸಕ್ಕಾಗಿ ₹1.10 ಲಕ್ಷ ಲಂಚ ಬೇಡಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ