Breaking News

ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು:ಬೆಳಗಾವಿ ಜಿಲ್ಲೆಯ ವಿವಿದ ದಲಿತ ಪರ ಸಂಘಟನೆಗಳು ಮನವಿ

Spread the love

ಜಿಲ್ಲೆಯ ಅಹಿಂದ ನಾಯಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿದ ದಲಿತ ಪರ ಸಂಘಟನೆಗಳು ಕಾಂಗ್ರೇಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷವು 135 ಸ್ಥಾನಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಇ ಹಿನ್ನಲೆಯಲ್ಲಿ ಕಾಂಗ್ರೇಸ್ ನ ಎಲ್ಲ ಹಿರಿಯ ನಾಯಕರ ಪರಿಶ್ರಮದಿಂದ ಇಂದು ಜಾತಿ ವಿರೋಧಿ ಬಿಜೆಪಿನ್ನು ಸೋಲಿಸಿದೆ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ಸತೀಶ ಜಾರಕಿಹೋಳಿ ಅವರ

ನೇತೃತ್ವದಲ್ಲಿ ಅತ್ಯದೀಕ ಸೀಟ್ ಗಳನ್ನು ತರುವಲ್ಲಿ ಯಶಸ್ವಿಯಾದ ಸತೀಶ ಜಾರಕಿ ಹೊಳಿ ಅವರಿಗೆ ಉಪಮುಖ್ಯಮಂತ್ರಿಸ್ಥಾನ ನೀಡಬೇಕು ಅಲ್ಲದೆ ಜಿಲ್ಲೆಯಲ್ಲಿ 2ನೇ ಸಾರಿ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಮಂತ್ರಸ್ಥಾನ ನೀಡಬೇಕು ಎಂದರು ಹಾಗೂ ಮೂರನೆ ಬಾರಿಗೆ

ಆಯ್ಕೆಯಾದ ಹುಬ್ಬಳ್ಳಿಯ ದಲಿತ ಮುಖಂಡ ಹಾಗೂ ಶಾಸಕರಾದ ಪ್ರಸಾದ ಅಬ್ಬಯ್ಯ ಅವರಿಗೆ ಮಂತ್ರಿಸ್ಥಾನ ನೀಡುವಂತೆ ಬೆಳಗಾವಿ ಜಿಲ್ಲೆಯ ವಿವಿದ ದಲಿತ ಪರ ಸಂಘಟನೆಗಳು ಮನವಿ ಮಾಡಿದವು


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ