Breaking News
Home / ರಾಜಕೀಯ / ಸಿದ್ದಣ್ಣ ಅಂದ್ರೆ ಈ ವಿಶೇಷ ಚೇತನ ಯುವಕನಿಗೂ ಎಷ್ಟು ಪ್ರೀತಿ ನೋಡಿ;

ಸಿದ್ದಣ್ಣ ಅಂದ್ರೆ ಈ ವಿಶೇಷ ಚೇತನ ಯುವಕನಿಗೂ ಎಷ್ಟು ಪ್ರೀತಿ ನೋಡಿ;

Spread the love

ಸಿದ್ದಣ್ಣ ಅಂದ್ರೆ ಈ ವಿಶೇಷ ಚೇತನ ಯುವಕನಿಗೂ ಎಷ್ಟು ಪ್ರೀತಿ ನೋಡಿ;

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದಿದ್ದು, ರಾಜ್ಯದಲ್ಲಿ ಕಾಂಗ್ರೆಸ್​ ಸಂಪೂರ್ಣ ಬಹುಮತದಿಂದ ಗೆದ್ದುಬೀಗಿದೆ. ಅದರಂತೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದು, ಇಂದು(ಮೇ.19) ಸಿದ್ದಣ್ಣ ಅವರ ಮನೆ ಮುಂದೆ ಒಬ್ಬ ವಿಶೇಷ ಚೇತನ ಯುವಕ ಸಿದ್ದರಾಮಯ್ಯ ಮನೆ ಬಳಿ ಬಂದು, ಗೇಟ್ ಮುಂದೆನೇ ಕಾದು ಕೂತಿದ್ದ.ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Elections 2023 Result) ಬಂದಿದ್ದು, ರಾಜ್ಯದಲ್ಲಿ ಕಾಂಗ್ರೆಸ್​ ಸಂಪೂರ್ಣ ಬಹುಮತದಿಂದ ಗೆದ್ದುಬೀಗಿದೆ. ಅದರಂತೆ ಫಲಿತಾಂಶ ಬಂದು 6 ದಿನವಾದರೂ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು. ಇದೀಗ ಸಿದ್ದರಾಮಯ್ಯ (Siddaramaiah) ಅವರನ್ನ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನಲೆ ನಾಳೆ (ಮೇ.20) ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದು, ಇಂದು(ಮೇ.19) ಸಿದ್ದಣ್ಣ ಅವರ ಮನೆ ಮುಂದೆ ಒಬ್ಬ ವಿಶೇಷ ಅತಿಥಿ ಕಾದುಕುಳಿತ್ತಿದ್ದರು. ಹೌದು ಸಿದ್ದಣ್ಣ ಅಂದ್ರೆ, ಈ ವಿಶೇಷ ಚೇತನ ಯುವಕನಿಗೂ ಎಷ್ಟು ಆಸೆ ನೋಡಿ. ಬೆಳ್​​ಬೆಳಗ್ಗೆನೆ ಸಿದ್ದರಾಮಯ್ಯ ಮನೆ ಬಳಿ ಬಂದು, ಗೇಟ್ ಮುಂದೆನೇ ಕಾದು ಕೂತಿದ್ದ ವಿಶೇಷ ಚೇತನ ಯುವಕನನ್ನ ನೋಡಿ ಪೊಲೀಸರು ಕೊನೆಗೂ ಸಿದ್ರಾಮಯ್ಯ ನೋಡಲು ಮನೆಗೆ ಬಿಟ್ಟರು.


Spread the love

About Laxminews 24x7

Check Also

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ