Breaking News

ಅಕ್ರಮ‌ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ

Spread the love

ಕೊಡಗು: ವಿವಾಹಿತ ಮಹಿಳೆ‌ ಜೊತೆ ಅಕ್ರಮ‌ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕುಶಾಲನಗರ(Kushalnagar) ಪಟ್ಟಣದಲ್ಲಿ ನಡೆದಿದೆ.

ಗುತ್ತಿಗೆದಾರ ಸಂಪತ್ ಹಲ್ಲೆಗೊಳಗಾದ ವ್ಯಕ್ತಿ. ಹೌದು ಮಹಿಳೆಯ ಮನೆಯಲ್ಲಿದ್ದ ಸಂದರ್ಭದಲ್ಲಿ ಆಕೆಯ ಸಂಬಂಧಿಕರು ಇತನನ್ನ ರೆಡ್​ಹ್ಯಾಂಡ್​ ಆಗಿ ಹಿಡಿದು, ಹಲ್ಲೆ ಮಾಡಿ, ಜೊತೆಗೆ ಸಂಪತ್ ವಿರುದ್ಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.

ಇನ್ನು ಈ​ ಹಲ್ಲೆಗೊಳಗಾಗಿದ್ದ ಸಂಪತ್ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ, ಮಾಜಿ ಶಾಸಕ‌ ಅಪ್ಪಚ್ಚು ರಂಜನ್ ಪರವಾಗಿ ಸಂಪತ್ ಓಡಾಡಿದ್ದ. ಸಿದ್ದರಾಮಯ್ಯ ಕಾರಿನ‌ ಮೇಲೆ ಮೊಟ್ಟೆ ಹೊಡೆದ ಆರೋಪಿಗಳಲ್ಲಿ ಇತನು ಒಬ್ಬಾತನಾಗಿದ್ದ


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ