Breaking News

ಬಳ್ಳಾರಿಯಲ್ಲಿ ಸರ್ಕಾರಿ ಬಸ್-ಲಾರಿ ಅಪಘಾತ; ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

Spread the love

ಳ್ಳಾರಿಯಲ್ಲಿ ಲಾರಿ ಹಾಗು ಸರ್ಕಾರಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಸರ್ಕಾರಿ ಬಸ್-ಲಾರಿ ಅಪಘಾತಬಳ್ಳಾರಿ: ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದೆ.

ಲಾರಿ ಹಾಗೂ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಆಟವಾಡುತ್ತಾ ಕೆರೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

Spread the loveಬೆಂಗಳೂರು: ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ