Breaking News
Home / ರಾಜಕೀಯ / ಕಾರಿಗೆ ಹಿಂಬದಿಯಿಂದ ಡಿಕ್ಕಿ,ಬೈಕ್ ; ಸವಾರ ಸ್ಥಳದಲ್ಲೇ ಸಾವು.!

ಕಾರಿಗೆ ಹಿಂಬದಿಯಿಂದ ಡಿಕ್ಕಿ,ಬೈಕ್ ; ಸವಾರ ಸ್ಥಳದಲ್ಲೇ ಸಾವು.!

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಸಮೀಪ ಚಲಿಸುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬೈಕ್ ಸವಾರ ಶಿವಾನಂದ ಭೂಸಗೋಳ ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಂಕೇಶ್ವರ ನರಗುಂದ ರಾಜ್ಯ ಹೆದ್ದಾರಿ ಕೊಟಬಾಗಿ ಸಮೀಪ ಈ ಅಪಘಾತ ಸಂಭವಿಸಿದೆ.

ರಸ್ತೆ ಹಂಪ್ ಹತ್ತಿರ ನಿಧಾನವಾಗಿ ಚಲಿಸುತ್ತಿದ್ದ
ಇಂಡಿಕಾ ಕಾರಿಗೆ ವೇಗವಾಗಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.ಸ್ಥಳಕ್ಕಾಗಮಿಸಿದ ಹುಕ್ಕೇರಿ ಪೋಲಿಸ್ ಇನ್ಸ್ಪೆಕ್ಟರ್ ರಫೀಕ ತಹಸೀಲ್ದಾರ ಮತ್ತು ಸಿಬ್ಬಂದಿಗಳಾದ ಮಂಜುನಾಥ ಕಬ್ಬೂರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ