Breaking News

ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾದ ಲೈನ್‌ಮ್ಯಾನ್

Spread the love

ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ.

ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಎಂಬುವವರೇ ಸಾವಿಗೀಡಾದ ಲೈನ್‌ಮ್ಯಾನ್.

ಇಂದು ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾರೆ.

ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ