Breaking News

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ

Spread the love

ಧಾರವಾಡ : ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹತ್ಯೆಗೀಡಾದ ಮಹಿಳೆ ರೂಪಾ ಸವದತ್ತಿ ಎಂದು ತಿಳಿದುಬಂದಿದೆ.

ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅವರಿಗಾಗಿ ಮನೆಯವರು ಹುಡುಕಾಟ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ