Breaking News

ನೇಣಿಗೆ ಶರಣಾದ ಸವಿತಾ ನಾಯ್ಕರ್

Spread the love

ನವನಗರದಲ್ಲಿ ಇರುವ ಪಂಚಾಕ್ಷರಿ ನಗರದ ನಿವಾಸಿ ಆದ ಸವಿತಾ ನಾಯ್ಕರ್ ಅನ್ನೋ ಗೃಹಿಣಿ ನೇಣಿಗೆ ಶರಣಾದ ಘಟನೆ ನಡೆದಿದೆ.

 

ಮಧ್ಯಾನ 2.30 ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹ ಎಂದು ತಿಳಿದುಬಂದಿದೆ.

ಸಾವಿಗೀಡಾದ ಮಹಿಳೆಯ ಗಂಡ ಕೆ ಎಸ್ ಆರ್ ಪಿ ಪೊಲೀಸ ಸಿಬ್ಬಂದಿಯು ದಿನನಿತ್ಯ ಕುಡಿದು ಬಂದು ಹೆಂಡತಿಯ ಜೊತೆ ಜಗಳವಾಡುತ್ತಿದ್ದ ಎಂದು ಸವಿತಾಳ ತಾಯಿ ಆರೋಪಿಸುತ್ತಿದ್ದಾರೆ.

ಸ್ಥಳಕ್ಕೆ ಬೇಟಿ ನೀಡಿದ ನವನಗರ ಠಾಣೆಯ ಪೊಲೀಸರು ತನಿಖೆ ಕೈಗೊಂಡು ನೇಣಿಗೆ ಶರಣಾದ ಸವಿತಾಳ ಗಂಡನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ