Breaking News

ನೇಣಿಗೆ ಶರಣಾದ ಸವಿತಾ ನಾಯ್ಕರ್

Spread the love

ನವನಗರದಲ್ಲಿ ಇರುವ ಪಂಚಾಕ್ಷರಿ ನಗರದ ನಿವಾಸಿ ಆದ ಸವಿತಾ ನಾಯ್ಕರ್ ಅನ್ನೋ ಗೃಹಿಣಿ ನೇಣಿಗೆ ಶರಣಾದ ಘಟನೆ ನಡೆದಿದೆ.

 

ಮಧ್ಯಾನ 2.30 ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹ ಎಂದು ತಿಳಿದುಬಂದಿದೆ.

ಸಾವಿಗೀಡಾದ ಮಹಿಳೆಯ ಗಂಡ ಕೆ ಎಸ್ ಆರ್ ಪಿ ಪೊಲೀಸ ಸಿಬ್ಬಂದಿಯು ದಿನನಿತ್ಯ ಕುಡಿದು ಬಂದು ಹೆಂಡತಿಯ ಜೊತೆ ಜಗಳವಾಡುತ್ತಿದ್ದ ಎಂದು ಸವಿತಾಳ ತಾಯಿ ಆರೋಪಿಸುತ್ತಿದ್ದಾರೆ.

ಸ್ಥಳಕ್ಕೆ ಬೇಟಿ ನೀಡಿದ ನವನಗರ ಠಾಣೆಯ ಪೊಲೀಸರು ತನಿಖೆ ಕೈಗೊಂಡು ನೇಣಿಗೆ ಶರಣಾದ ಸವಿತಾಳ ಗಂಡನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ