Breaking News

ಬಸ್ ಏರುವಾಗ ಬಾಲಕಿ ಜಾರಿ ಬಿದ್ದು ಗಾಯ

Spread the love

ಬೆಳಗಾವಿ : ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಆರಂಭವಾಗಿರುವ ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ದೊರೆಯುತ್ತಿರುವ ಜೊತೆಗೆ ಕೆಲವು ಅವಾಂತರಗಳಿಗೆ ಈ ಯೋಜನೆ ಕಾರಣವಾಗಿ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಭಾನುವಾರ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಏರುವಾಗ ಬಾಲಕಿಯೊಬ್ಬಳು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ.

ರಾಮದುರ್ಗ-ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಪ್ರಯಾಣಿಕರಿಂದ ತುಂಬಿತ್ತು.ಬಾಲಕಿ ಕೂಡ ಅದೇ ಬಸ್ ಏರುತ್ತಿದ್ದಳು. ಈ ವೇಳೆ ಆಕೆ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ