Breaking News

ಸ್ಮಶಾನ ಭೂಮಿ ನೀಡುವಂತೆ ರಸ್ತೆ ಮಧ್ಯೆ ಶವ ವಿಟ್ಟು ಪ್ರತಿಭಟನೆ

Spread the love

ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ.

ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ.

ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ.

ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ ಜಾಗದಲ್ಲಿನ ಸ್ಮಶಾನದಲ್ಲಿಯೇ ಅಂತ್ಯಕ್ರಿಯೆ ಮಾಡಲು ಸೂಚಿಸಿದ್ದರು.

ಆದ್ರೆ ಅದು ಖಾಸಗಿಯವರಿಗೆ ಸೇರಿದ ಜಮೀನು ಆಗಿದ್ದು ನಿರ್ಭಂಧ ಏರಿದ್ದಾರೆ. ಆದ್ದರಿಂದ ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರಹಾಕಿದ್ದಾರೆ


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ