Breaking News
REFRENCE IMAGE

ಭಾರತೀಯ ಅಂಚೆ ಕಚೇರಿಯಲ್ಲಿರುವ ಎಟಿಎಂನಲ್ಲಿ ಕಳ್ಳತನ

Spread the love

ಭಾರತೀಯ ಅಂಚೆ ಕಚೇರಿಯಲ್ಲಿರುವ ಎಟಿಎಂನಲ್ಲಿ ಕಳ್ಳತನವಾಗಿರುವ ಘಟನೆ ವಿಜಯಪುರ ನಗರದ ಬಸವೇಶ್ವರ ಸರ್ಕಲ್ ಬಳಿಯಲ್ಲಿ ನಡೆದಿದೆ.

ಎಟಿಎಂನಲ್ಲಿರುವ ಎಷ್ಟು ಹಣ ಕಳ್ಳತನ ಆಗಿದೆ ಎನ್ನುವುದು ಮಾಹಿತಿ ಸಿಕ್ಕಿಲ್ಲ. ಆದ್ರೇ, ಭಾರತೀಯ ಅಂಚೆಯ ಎಟಿಎಂ ಒಡೆದು ಕಳ್ಳರು ಕಳ್ಳತನಗೈದು ಎಸ್ಕೇಪ್ ಆಗಿದ್ದಾರೆ‌.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು‌. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ