ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬಿಸಿ ಮುಟ್ಟಿದೆ

Spread the love

ಬೆಳಗಾವಿಯ ಅಥಣಿ ಕಾಗವಾಡ ತಾಲೂಕಿನಲ್ಲಿ ರೈತರು ಕಬ್ಬಿನ ಜೊತೆ ದಾಕ್ಷಿ ಬೆಳೆಯು ಹೆಚ್ಚಾಗಿ ಬೆೆಳೆಯಲಾಗುತ್ತಿದೆ

ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿ ಬಳ್ಳಿಯಲ್ಲಿ ಸೂಕ್ಷ್ಮ ಘಡ ನಿರ್ಮಾಣ ಕಂಡು ಬರುತ್ತಿಲ್ಲ ಎಂದು ಆತಂಕಕೆ ಒಳಗಾಗಿದ್ದಾರೆ

ಅತಿಯಾಗಿ ಬಿಸಿಲಿನ ಪ್ರಭಾವ ಇರುವುದರಿಂದ ದ್ರಾಕ್ಷಿ ಬಳ್ಳಿಯ ಎಲೆಗಳು ಬಾಡಿ ಉದುರುತ್ತಿವೆ ಜೊತೆಗೆ ನೀರಿನ ಕೊರತೆಯೂ ಇರುವುದರಿಂದ ದ್ರಾಕ್ಷಿಬಳ್ಳಿ ಬಾಡಿ ನೆಲಕಚ್ಚುತಿವೆ

ರಾಜ್ಯದಲ್ಲಿ ಬರದ ಛಾಯೆ ಮುಂದುವರದಿದೆ ಕುಡಿಯುವ ನೀರಿನ ಆಹಾಕಾರ ಮುಗಿಲೆತ್ತರಕ್ಕೆ ಹೋಗಿದೆ

ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬಿಸಿ ಮುಟ್ಟಿದೆ ಬಿಸಿ ಊಟದ ನಂತರ ಮನೆಗಳಿಗೆ ಹೋಗಿ ನೀರು ತರುವ ಮೂಲಕ ಮಕ್ಕಳು ಕಾಲ ಕಳೆಯುವ ಪರಿಸ್ಥಿತಿ ಬಂದಿದೆ

ರಾಜ್ಯದಲ್ಲಿ ಮಳೆರಾಯ ಬೇಗ ಬರಲೆಂದು ಅನೇಕ ಗ್ರಾಮಗಳಲ್ಲಿ ಪೂಜೆ ಪುನಸ್ಕಾರ ಮಾಡುತ್ತಿರುವ ರೈತರು


Spread the love

About Laxminews 24x7

Check Also

ಮನೆಗಳ್ಳತನ ಮಾಡಿದ ಕಳ್ಳಿ ಬಂಧನ: 68.74 ಗ್ರಾಂ ಬಂಗಾರದ ಆಭರಣ ಜಪ್ತಿ

Spread the loveಬೆಳಗಾವಿ: ಮನೆ ಕಳ್ಳತನ ಮಾಡಿದ ಕಳ್ಳಿಯನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಸುರೇಖಾ ಕೊಂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ