Breaking News

ಉಸ್ತುವಾರಿ ಸಚಿವ ಲಾಡ್ ಅವರಿಂದ ಅಬಕಾರಿ ಅಧಿಕಾರಿಗೆ ಖಡಕ್ ಎಚ್ಚರಿಕೆ

Spread the love

ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಸಾರಾಯಿ ಧಂಧೆ ಎಗ್ಗಿಲ್ಲದೆ ಸಾಗುತ್ತಿದ್ದು. ಈಗ ಮುಂದುವರಿದು ಹಳ್ಳಿಗಳಿಗೂ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ ಈ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಅಬಕಾರಿ ಅಧಿಕಾರಿಗೆ ಕ್ಲಾಸ್ ತೆಗೆದುಕೊಂಡರು.

 

ಅಕ್ರಮ ಸಾರಾಯಿ ಮಾರಾಟ ಮಾಡುವುದು ಧಾರವಾಡದಲ್ಲಿ ಅತಿಯಾಗಿ ನಡೆಯುತ್ತಿದೆ. ನೀವು ಇನ್ನೂ 2 ದಿನಗಳಲ್ಲಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಾನು ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಲಾಡ್ ಅವರು ಎಚ್ಚರಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ