Breaking News

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಚಿವರಾದ ಸತೀಶ್ ಜಾರಕಿಹೊಳಿ ಅವರು

Spread the love

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು.

 

ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ