Breaking News

ಖಾನಾಪುರ ಕ್ರಾಸ್ ಆಕ್ರಮ ಬಳಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರ ದಾಳಿ

Spread the love

ಧಾರವಾಡ: ಗರಗ ಪೊಲೀಸ್ ಠಾಣೆಗೆ ಒಳಪಡುವಂತಹ ಖಾನಾಪುರ ಕ್ರಾಸ್ ಬಳಿ ಆಕ್ರಮವಾಗಿ ಇಸ್ಪೀಟ್ ಅಡ್ಡೆ ನಡೆಸುತ್ತಿದ ವೇಳೆಯಲ್ಲಿ ಗರಗ ಠಾಣೆ ಪೊಲೀಸ್ ಕಚ್ಚಿತ ಮಾಹಿತಿ ಪ್ರಕಾರ ದಾಳಿಯನ್ನು ಮಾಡಿ 8 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ 8 ಆರೋಪಿಗಳಿಂದ ನಗದು, ಹಾಗೂ ಇಸ್ಪೀಟ್ ಆಡಲು ಬಳಸುತ್ತಿದ್ದ ಎಲೆಗಳನ್ನು ವಶಕ್ಕೆ ಪಡೆದುಕೊಂಡು, ಹಾಗೂ ಸದ್ಯ 8 ಜನರ ಆರೋಪಿಗಳ ಮೇಲೆ ಗರಗ ಪೊಲೀಸ ಠಾಣೆಯಲ್ಲಿ ಪ್ರಕರಣವನ್ನು ದಾಖಲೆ ಮಾಡಿ ಮುಂದಿನ ಕಾನೂನು ಕ್ರಮವನ್ನು ಜರುಗಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ