Breaking News

ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

Spread the love

ಹಾವೇರಿ: ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರೈತರನ್ನ ಮನೆಹಾಳರನ್ನಾಗಿ ಮಾಡುವ ಕಾನೂನು ಇದ್ದರೇನು? ಬಿಟ್ಟರೇನು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ರೀತಿಯ ಗೋ ಹತ್ಯೆ ನಿಷೇಧ ಕಾನೂನು ಮಾಡುವ ಸರ್ಕಾರಗಳಿಗೆ, ವ್ಯಕ್ತಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು. ಯಾವ ಹಸು ಗೋಶಾಲೆಗೆ ಹೋಗಬೇಕು, ಯಾವ ಹಸು ಕಸಾಯಿಖಾನೆಗೆ ಹೋಗಬೇಕು ಎನ್ನುವ ಕುರಿತಂತೆ ತಿಳಿವಳಿಕೆ ಇರಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಎಂಬುವ ಪದ ಬಹಳ ಭಾವನಾತ್ಮಕವಾದುದು. ಇದನ್ನ ಬ್ಲಾಕ್ ಮೇಲ್ ಎಂತಲೂ ಕರೆಯುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ