Breaking News

ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು……..

Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೆಲಸ ಮಾಡುವ ಉತ್ತರ ಪ್ರದೇಶ ಮೂಲದ ಪ್ರವಾಸಿ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ಹುಬ್ಬಳ್ಳಿಯಿಂದ ಉತ್ತರ ಪ್ರದೇಶದ ಬಸ್ತಿಗೆ ಇಂದು ವಿಶೇಷ ರೈಲು ಪ್ರಯಾಣಿಸಿತು.

ಶ್ರಮಿಕ ಎಕ್ಸ್‌ಪ್ರೆಸ್‌ ರೈಲು ಮಧ್ಯಾಹ್ನ 12 ಗಂಟೆಗೆ ಹುಬ್ಬಳ್ಳಿ ರೈಲ್ವೆ ನಿಲ್ದಾಣದಿಂದ ಹೊರಟಿದೆ. ಈ ರೈಲಿನ ಮೂಲಕ 1,443 ಪ್ರಯಾಣಿಕರು ತಮ್ಮ ತಮ್ಮ ತವರಿಗೆ ತೆರಳಿದರು. ಉತ್ತರ ಪ್ರದೇಶಕ್ಕೆ ಹೋಗುತ್ತಿರುವ ಎಲ್ಲ ಪ್ರವಾಸಿ ಪ್ರಯಾಣಿಕರಿಗೆ ಬೆಳಗ್ಗೆ 6 ಗಂಟೆಯಿಂದಲೇ 15 ವಿಶೇಷ ಕೌಂಟರ್‌ಗಳಲ್ಲಿ ಆರೋಗ್ಯ ತಪಾಸಣೆ ನಡೆಸಲಾಗಿದೆ.

ಆರೋಗ್ಯ ತಪಾಸಣೆ ನಂತರ ಆರೋಗ್ಯ ಪ್ರಮಾಣ ಪತ್ರ ಹಾಗೂ ರೈಲ್ವೇ ಪ್ರಯಾಣದ ಟಿಕೆಟ್ ನೀಡಿದ ನಂತರ ಪ್ರಯಾಣಿಕರನ್ನ ರೈಲಿನಲ್ಲಿ ಪ್ರಯಾಣಿಸಲು ಅನುಮತಿ ಕಲ್ಪಿಸಲಾಯಿತು. ಆದರೆ ರೈಲ್ವೇ ನಿಲ್ದಾಣದೊಳಗೆ ಪ್ರಯಾಣಿಕರ ಸಂಬಂಧಿಕರು ಹಾಗೂ ಸ್ಥಳೀಯ ಮುಖಂಡರಿಗೂ ಸಹ ರೈಲ್ವೆ ಇಲಾಖೆ ಅಧಿಕಾರಿಗಳು ಪ್ರವೇಶ ನೀಡಲಿಲ್


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ