Breaking News

ಬಿಲೀವ್ ಫೌಂಡೇಶನ್ ವತಿಯಿಂದ ಹಸುವಿನ ಅಂತ್ಯಸಂಸ್ಕಾರ

Spread the love

ಬೆಳಗಾವಿಯ ಮುಜಾವರ ಗಲ್ಲಿಯಲ್ಲಿ ಬಿಡಾಡಿ ಹಸು ಸತ್ತು ಬಿದ್ದಿರುವ ಬಗ್ಗೆ ಬಿಲೀವ್ ಫೌಂಡೇಶನ್ ಸದಸ್ಯರಿಗೆ ಮಾಹಿತಿ ಸಿಕ್ಕಿದೆ. ಅದರಂತೆ ಬಿಲೀವ್ ಫೌಂಡೇಶನ್ ಸದಸ್ಯರು ಸ್ಥಳಕ್ಕೆ ತೆರಳಿ ಹಸುವನ್ನು ವಶಕ್ಕೆ

ಪಡೆದು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದರು. ಸೌರಭ್ ಸಾವಂತ್, ಅತಿಶ ಧಾತೋಂಬೆ,

ಅವಧೂತ್ ತುಡ್ವೇಕರ್, ನೀಲೇಶ್ ಹಿರೇಹೊಳ್ಳಿ, ರೋಹಿತ್ ಫಸಲ್ಕರ್ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಸ್ಥಳೀಯ ಕಾರ್ಪೊರೇಟರ್ ಮತ್ತು ಮಹಾನಗರ ಸಭೆಯ ಬೆಂಬಲ ಸಿಕ್ಕಿತು.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ