ರಮೇಶ ಜಾರಕಿಹೊಳಿ ಬೆಂಬಲದಿಂದ ಸಂತಿಬಸ್ತವಾಡ ಗ್ರಾಮ ಪಂಚಾಯತ ಬಿಜೆಪಿಯ ತೆಕ್ಕೆಗೆ

Spread the love

ಸಂತಿಬಸ್ತವಾಡ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.

ಚುನಾವಣಾಧಿಕಾರಿಯಾಗಿ ಸುಭಾಷ ನಾಯಕ ಮಾನ್ಯ ಲೋಕೊಪಯೋಗಿ ಇಲಾಖೆಯ ಇಂಜಿನಿಯರ ಕಾರ್ಯ ನಿರ್ವಹಿಸಿದರು. ಅಧ್ಯಕ್ಷರಾಗಿ ಶ್ರೀಮತಿ ಲಕ್ಷ್ಮೀ ಪರಶುರಾಮ ಚನ್ನಿಕುಪ್ಪಿ ಮತ್ತು ಶ್ರೀಮತಿ ಮಲ್ಪೂರಿ ಕಲ್ಲಪ್ಪಾ ಜಿಡ್ಡಿಮನಿರವರು ಉಪಾಧ್ಯಕ್ಷರಾಗಿ ಜಯ ಗಳಿಸಿದರು.

ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಭಾರತೀಯ ಜನತಾ ಪಾರ್ಟಿಯ ಪ್ಯಾನಲರವರು ಆಯ್ಕೆ ಆದರು. ಸನ್ಮಾನ್ಯ ಶ್ರೀ ರಮೇಶ ಜಾರಕಿಹೊಳಿರವರ ಬೆಂಬಲದಿಂದ ಸಂತಿಬಸ್ತವಾಡ ಗ್ರಾಮ ಪಂಚಾಯತ ಬಿಜೆಪಿಯ ತೆಕ್ಕೆಗೆ ಬಂದಿರುತ್ತದೆ


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ