Breaking News

ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ

Spread the love

ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ.

ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ‌ ಹಾಗೂ ಸುತ್ತಮುತ್ತಲಿ‌ನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು  ಕೂಡಲೆ  ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು

.

ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್

Spread the loveಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ