Breaking News

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ B.J.P. ಪೂರ್ವಸಿದ್ಧತಾ ಸಭೆ

Spread the love

ಬೆಂಗಳೂರು : ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಸಭೆಯ ನೇತೃತ್ವವನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಲೋಕಸಭಾ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ವಹಿಸಿಕೊಂಡಿದ್ದರು. ಬೆಂಗಳೂರಿನ 3 ಲೋಕಸಭೆ ಕ್ಷೇತ್ರಗಳ ಸಿದ್ಧತೆ, ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಲಹೆ, ಸೂಚನೆಗಳನ್ನು ನೀಡಲಾಯಿತು.

ಬಳಿಕ ಮಾತನಾಡಿದ ವಿನೋದ್ ತಾವ್ಡೆ, “ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಪಂಚಾಯತ್ ಮಟ್ಟದಿಂದ ಪಕ್ಷ ಕಟ್ಟುತ್ತಿದ್ದೇವೆ. ಬೆಂಗಳೂರಿನ ಮೂರು ಕ್ಷೇತ್ರದ ಬಿಜೆಪಿ ಮುಖಂಡರಿಗೆ ಈಗಾಗಲೇ ಸಿದ್ಧತೆಗಳ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಲಾಗಿದೆ” ಎಂದರು.


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ