Breaking News

ಹುಕ್ಕೇರಿ ತಾಲೂಕಿನ ನೂತನ ತಹಸಿಲ್ದಾರರಾಗಿ ಮಂಜುಳಾ ನಾಯಿಕ ಅಧಿಕಾರ ಸ್ವೀಕರಿಸಿದರು.

Spread the love

ಹುಕ್ಕೇರಿ ತಾಲೂಕಿನ ನೂತನ ತಹಸಿಲ್ದಾರರಾಗಿ ಮಂಜುಳಾ ನಾಯಿಕ ಅಧಿಕಾರ ಸ್ವೀಕರಿಸಿದರು.
ನೂತನ ದಂಡಾಧಿಕಾರಿಗಳಿಗೆ ಗ್ರೇಡ್‌ 2 ತಹಸಿಲ್ದಾರ ಕಲ್ಲೋಳಿ ಮತ್ತು ಕಂದಾಯ ಸಿಬ್ಬಂದಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು.

ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಂಜುಳಾ ನಾಯಿಕ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಈಗ ರಾಜ್ಯ ಸರ್ಕಾರದ ನಿದೇರ್ಶನ ಮೇರೆಗೆ ಹುಕ್ಕೇರಿ ತಾಲೂಕಿನಲ್ಲಿ ಸೇವೆಗೆ ಇಂದು ಹಾಜರಾಗಿದ್ದೆನೆ , ಕಂದಾಯ ಸಿಬ್ಬಂದಿ ಮತ್ತು ವಿವಿಧ ಇಲಾಖೆಗಳ ಸಹಕಾದಿಂದ ಸರ್ಕಾರದ ಯೋಜನೆಗಳು ಕಟ್ಟ ಕಡೆಯ ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು

ಈ ಸಂದರ್ಭದಲ್ಲಿ ಉಪ ತಹಸಿಲ್ದಾರ ಎನ್ ಆರ್ ಪಾಟೀಲ, ಕಂದಾಯ ನಿರಿಕ್ಷಕ ಸಾರಾಪೂರೆ, ಗ್ರಾಮ ಲೆಕ್ಕಾಧಿಕಾರಿ ರಾಟೋಡ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ