Breaking News

ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿ ಭೀಕರವಾಗಿ ಹತ್ಯೆ

Spread the love

ಓರ್ವನನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು ಬಲಗೈಯ ಹಸ್ತ, ಎಡಗಾಲನ್ನು ಕಟ್್ ಮಾಡಿಕೊಂಡು ತೆಗೆದುಕೊಂಡು ಹೋದ ಘಟನೆ ವಿಜಯಪುರ ನಗರದ ಕನಕದಾಸ ಬಡಾವಣೆಯಲ್ಲಿ ಘಟನೆ ನಡೆದಿದೆ.

 

ಹತ್ಯೆಯಾಗಿರುವ ದುರ್ದೈವಿ ಹೆಸರು, ಮಾಹಿತಿ ಲಭ್ಯವಾಗಿಲ್ಲ. ಕಲ್ಲಿನಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದೆ‌. ಅಲ್ಲದೇ, ಮುಖದ ಚಹರೆ ಸಿಗದಂತೆ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ