Breaking News

ಕ್ಷತ್ರಿಯ ಮರಾಠಾ ಸಮಾಜದ ಸರ್ವಾಂಗೀಣ ಅಭಿವೃದ್ದಿಯ ಕುರಿತು ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಬೆನೆಕೆ ನೇತೃತ್ವದಲ್ಲಿ ಸಭೆ

Spread the love

ಕ್ಷತ್ರಿಯ ಮರಾಠಾ ಸಮಾಜದ ಸರ್ವಾಂಗೀಣ ಅಭಿವೃದ್ದಿಯ ಕುರಿತು ಬೆಂಗಳೂರಿನಲ್ಲಿ ಮಾಜಿ ಶಾಸಕ ಅನಿಲ್ ಬೆನೆಕೆ ನೇತೃತ್ವದಲ್ಲಿ ಸಭೆ ನಡೆಯಿತು ,

ಬೆಳಗಾವಿಯ ಸದಾಶಿವ ನಗದರಲ್ಲಿನ ಆಸ್ತಿಯ ೨೦ ವರ್ಷಗಳ ಸಂಪೂರ್ಣ ಆರ್ಥಿಕ ನಿರ್ವಹಣಾ ಹಣವನ್ನು ನನ್ನ ಸ್ವಂತ ಖರ್ಚಿನಲ್ಲಿ ತುಂಬುವುದಾಗಿ ರಾಜ್ಯ ಅಧ್ಯಕ್ಷರಾದ ಶ್ರೀ ಸುರೇಶರಾವ ಸಾಠೆ ಹಾಗೂ ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ತೀರ್ಮಾನಿಸಿದ್ದರು, ಮುಂದಿನ ದಿನಗಳಲ್ಲಿ ಭವ್ಯ

ಹಾಸ್ಟೆಲ್ ನಿರ್ಮಾಣ ಗೊಳಿಸಿ ಕರ್ನಾಟಕ, ಮಹಾರಾಷ್ಟ, ಗೋವಾ ರಾಜ್ಯಗಳ ಗಡಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ವಸತಿ ಕಲ್ಪಿಸಲು ತೀರ್ಮಾನಿಸಿದರು

ಈ ಸಂದರ್ಭದಲ್ಲಿ ರಾಜ್ಯದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಿ ಜಿಲ್ಲೆಯ ಕೆ.ಕೆ.ಎಂ.ಪಿ. ಪದಾಧಿಕಾರಿಗಳು ಉಪಸ್ಥಿತರಿದ್ದರು


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನ ಸ್ವಾಗತಿಸಿದ ಬಿಜೆಪಿ ನಾಯಕರು

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ.‌ ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ.‌ ಈ ಸಂಬಂಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ