Breaking News

ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನ

Spread the love

ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನರಾದರು.

ಇಂದು ಹೃದಯಘಾತದಿಂದ ಶಾಹಪೂರ ನಗರದ ನಿವಾಸಿ ಗೋಪಾಲ ರೋಹಿದಾಸ ಹೊನಗೆಕರ ಯವರು ನಿಧನರಾಗಿದ್ದಾರೆ ,ಮೃತರು ಹೆಂಡತಿ ,ಇಬ್ಬರು ಮಕ್ಕಳು, ತಂದೆ ತಾಯಿಗಳು ಸಹೋದರ ಸಹೋದರಿಯನ್ನು ಅಗಲಿದ್ದಾರೆ

ಮೃತರನ್ನ ಆತ್ಮಕ್ಕೆ ಶಾಂತಿ ಸಿಗಲೇಂದು ಹೊನಗೆಕರ ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ , ಇನ್ನೂ ಮೃತನ ಪುಣ್ಯತಿಥಿ ಕಾರ್ಯಕ್ರವನ್ನು ಆ.23 ರಂದು ನೇರವೇರಿಸುವುದಾಗಿ ಗುರು ಹಿರಿಯರು ತಿಳಿಸಿದ್ದಾರೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ