Breaking News

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ

Spread the love

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ

ಅಧಿಕಾರ ಸ್ವೀಕರಿಸಿದರು ಇವರಿಗೆ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸುವ

ಮೂಲಕ ಬೈಲಹೊಂಗಲ ತಾಲೂಕಿಗೆ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ

ಧ್ವನಿ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ