Home / ಜಿಲ್ಲೆ / ಬಿಜಾಪುರ / ಆಟೋದಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ: ಸಾವಿನ ಸುತ್ತ ಹಲವು ಅನುಮಾನ

ಆಟೋದಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ: ಸಾವಿನ ಸುತ್ತ ಹಲವು ಅನುಮಾನ

Spread the love

ಅನುಮಾನಸ್ಪದ ರೀತಿಯಲ್ಲಿ ಆಟೋದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಗಾಂಧಿ ಎಂಬುವರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಅಲ್ಲದೇ, ಹಳೆಯ ಆಟೋದಲ್ಲಿ ವ್ಯಕ್ತಿಯ ಶವ ಸಿಕ್ಕಿದೆ.

ಆದ್ರೇ, ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ.

ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ