Breaking News

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ : ಪ್ರದೀಪ್ ಶೆಟ್ಟರ್

Spread the love

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ.ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆ

ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ತುಳದಿದ್ದೆ ಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ .

ಇದೀಗ ಅನೇಕ ಲಿಂಗಾಯತ ನಾಯಕರು ಒಂದು ಕಾಲು ಪಕ್ಷದಿಂದ ಹೊರಗಡೆ ಇಟ್ಟಿದ್ದಾರೆ. ಮಾಜಿ ಸಚಿವರಾದ ಮುನೇನಕೊಪ್ಪ,ಮಾಧುಸ್ವಾಮಿ,ರೇಣುಕಾಚಾರ್ಯ,ಮಾಜಿ ಶಾಸಕ ಚಿಕ್ಕನಗೌಡರ ಒಂದು ಕಾಲ ಹೊರಗಡೆ ಇಟ್ಟಿದ್ದಾರೆ. ನಾನು ವಿಧಾನಪರಿಷತ್ ಸದಸ್ಯ ಇದ್ರೂ ಕೆಲ ಕಾರ್ಯಕ್ರಮಗಳಿಗೆ ಕಡೆಗಣನೆ ಮಾಡಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ