Breaking News

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ: ಡಿ ಕೆ ಶಿ

Spread the love

ನಾವು ಮೇಕೆದಾಟು ಪಾದಯಾತ್ರೆ ಮಾಡುವಾಗ ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಪ್ರಶ್ನಿಸಿದ್ದಾರೆ

 

ನಾವು ಕರ್ನಾಟಕದ ರೈತರ್ ಹಿತರಕ್ಷಣೆಗೆ ಏನು ಮಾಡಬೇಕು ಅದನ್ನು ಮಾಡಿದ್ದೇವೆ ಮೇಕೆದಾಟು ನೀರಿಗಾಗಿ ಯಾರು ಹೋರಾಟ ಮಾಡಿಲ್ಲ ನಾವು ಮಾಡುವಾಗ

ಸಂಘಟನೆಗಳು ಬಿಜೆಪಿ & ದಳದವರು ಎಲ್ಲಿ ಹೋಗಿದ್ರಿ ಇವರೆಲ್ಲ ಕಾವೇರಿ ಬಗ್ಗೆ ಮಾತನಾಡುತ್ತಿದ್ದಾರೆ ಯಾಕೆ ಮೇಕೆದಾಟು ಬಗ್ಗೆ ಮಾತನಾಡುತ್ತಿಲ್ಲ ನಮ್ಮ ಅಧಿಕಾರಿಗಳು ಕೋರ್ಟನಲ್ಲಿ ಚೆನ್ನಾಗಿ ವಾದ ಮಾಡಿದ್ದಾರೆ ನೀರಿನ ವಾಸ್ತವಾಂಶದ ಬಗ್ಗೆ ಮಾತನಾಡಿದ್ದಾರೆ ಬರ ವಿಚಾರವಾಗಿ ನಮ್ಮ ಸಚಿವರು ಸಂಪೂರ್ಣ ಚರ್ಚಿಸಿದ್ದಾರೆ ಎಂದರು


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ