Breaking News
Home / ಜಿಲ್ಲೆ / ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..

ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..

Spread the love

 

ರಾಯಬಾಗ :ಗೆಳೆಯರ ಜೊತೆ ಈಜಲು ಹೋಗಿ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ..

ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಈಜಲು ಜೋಗಿದ್ದ ಬಾಲಕ ನೀರು ಪಾಲು.

ರಾಯಬಾಗ ತಾಲೂಕಿನ ಮುಘಳಖೋಡದ ಬಸವರಾಜ ಗೌಲೆತ್ತಿ(೭) ನೀರುಪಾಲದ ಬಾಲಕ..

ಸ್ಥಳೋಯರಿಂದ ಮುಂದುವರೆದ ಬಾಲಕನ ಹುಡಕಾಟ. ಇನ್ನೂ ಬಾಲಕ ಪತ್ತೆ ಇಲ್ಲ.

ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ..

ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ..


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ