Breaking News

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಲ್ಲಿ ನಡೆಯುತ್ತಿರುವ ಜಕನೆಮ್ಮ ದೇವಿ ಜಾತ್ರೆ ಹೆಸರಲ್ಲಿ ರಸ್ತೆ ಹಾಳು

Spread the love

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಲ್ಲಿ ನಡೆಯುತ್ತಿರುವ ಜಕನೆಮ್ಮ ದೇವಿ ಜಾತ್ರೆ ಹೆಸರಲ್ಲಿ ರಸ್ತೆ ಹಾಳುಮಾಡಲಾಗುತ್ತಿದೆ

ಟೈಯರ ಸವೆದು ಹೋದ ವಾಹನಗಳಿಗೆ ಮಾತ್ರ ಸ್ಪರ್ದೆಯಲ್ಲಿ ಅವಕಾಶ ಇರುವ ನಿಯಮ ಹಿನ್ನೆಲೆ ನಾಗನೂರ ಹಳ್ಳದ ಸೇತುವೆ ರಸ್ತೆ ಮೇಲೆ ಟ್ರ್ಯಾಕ್ಟರನಿಂದ ಡಾಂಬರಿ ರಸ್ತೆ ಅಗೆಯುತ್ತಿರುವ ವಾಹನ ಮಾಲಿಕರು ರಸ್ತೆ ಹಾಳು ಮಾಡುತಿದ್ದರೂ

ನೋಡುತ್ತ ನಿಂತ ಮುಖಂಡರು ರಸ್ತೆ ಹಾಳು ಮಾಡಿದ ಸದಸ್ಯರ ಮೇಲೆ ಕ್ರಮಕ್ಕಾಗಿ ಬುದ್ದಿಜೀವಿಗಳ ಒತ್ತಾಯಿಸಿದರು


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ