Breaking News

ಬೈಕ್‌ನಲ್ಲಿ ಅವಿತುಕೊಂಡಿದ್ದ ನಾಗಪ್ಪಾ

Spread the love

ಬೈಕ್‌ನಲ್ಲಿ ಅವಿತುಕೊಂಡಿದ್ದ ಉರಗವನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ನಗರ್ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ನಡೆದಿದೆ.

ಉರಗ ಪ್ರೇಮಿ ಉಮೇಶ ಎಂಬುವರು ಉರಗವನ್ನು ರಕ್ಷಣೆ ಮಾಡಿದರು. ಇನ್ನೂ ಜಿಲ್ಲಾಡಳಿತ ಕಚೇರಿಯ ಆವರಣದಲ್ಲಿ ನಿಲ್ಲಿಸಿದ ಬೈಕ್‌‌ನಲ್ಲಿ ಹಾವು ಅವಿತುಕೊಂಡಿತ್ತು‌. ತಕ್ಷಣವೇ ಬೈಕ್‌ನಲ್ಲಿದ ಹಾವನ್ನು ಉಮೇಶ ಹೊರಗಡೆಗೆ ಜಾಗೃತವಾಗಿ ತೆಗೆದಿದ್ದಾನೆ. ಅಲ್ಲದೇ, ಇದೇ ವೇಳೆಯಲ್ಲಿ

ಉರಗ ರಕ್ಷಕ ಉಮೇಶ ಹಾವನ್ನು ಖಾಲಿ ಡಬ್ಬದಲ್ಲಿ ತೆಗೆದುಕೊಂಡು ನಗರದ ಹೊರವಲಯದಲ್ಲಿರುವ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾರೆ
ಇವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ