Breaking News

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ

Spread the love

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್​ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ.

 

ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ ಜರುಗಬೇಕು, ಇದಕ್ಕಾಗಿ ನಾವು ಯಾವತ್ತೂ ಕನ್ನಡಿಗರೊಂದಿಗೆ ಇದ್ದೇವೆ ಎಂದು ಹೇಳಿಕೊಂಡಿದ್ದರು. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡ ಕಾವೇರಿ ಪರ ಕೂಗಿಗೆ ದನಿಗೂಡಿಸಿದ್ದಾರೆ.


Spread the love

About Laxminews 24x7

Check Also

ತಾಳಗುಪ್ಪ – ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ

Spread the loveಶಿವಮೊಗ್ಗ: ತಾಳಗುಪ್ಪದಿಂದ ಬೆಂಗಳೂರಿಗೆ  ತೆರಳುತ್ತಿದ್ದ ರೈಲಿನಲ್ಲಿ  ದರೋಡೆಕೋರನೊಬ್ಬ ತಲ್ವಾರ್ ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ