Breaking News

ಬೆಳಗಾವಿ ಜಿಲ್ಲಾ ಮಟ್ಟದ ಸೈಕಲಿಂಗ್ ಸ್ಪರ್ಧೆ

Spread the love

ಬೆಳಗಾವಿ ಜಿಲ್ಲಾ ಪದವಿಪೂರ್ವ ಇಲಾಖೆ ಹಾಗೂ ಎಕ್ಸ್ಪರ್ಟ್ ಪಿ ಯು ಸಿ ಕಾಲೇಜ್ ಇವರ ಸಂಯುಕ್ತ ಆಶ್ರಯದಲ್ಲಿ PUC ವಿದ್ಯಾರ್ಥಿಗಳಿಗೆ

ಜಿಲ್ಲಾ ಮಟ್ಟದ ಸೈಕಲಿಂಗ್ ( cycling) ಮತ್ತು Cross Country ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತಾನಾಡಿದ ಶ್ರೀ ಸುರೇಶ ಪೌoಡೆಶನ್ ಅಧ್ಯಕ್ಷರಾದ ಶ್ರೀ ಸುರೇಶ ಯಾದವ ಅವರು ಈಗಿನ ವಿದ್ಯಾರ್ಥಿಗಳಲ್ಲಿ ಸ್ಪೋರ್ಟ್ಸ್ ದ ಬಗ್ಗೆ ಕಾಳಜಿ ಕಡಿಮೆಯಾಗಿ ಕೇವಲ ಮೊಬೈಲ್ ಉಪಯೋಗ ಹೆಚ್ಚಾಗಿದೆ. ಇಂತ ಸಮಯದಲ್ಲಿ ಇಲಾಖೆ ಮತ್ತು ಕಾಲೇಜದವರು ಸೈಕಲಿಂಗ್ ಸ್ಪರ್ಧೆ ಏರ್ಪಡಿಸಿರುವುದು ಒಳ್ಳೆಯ ವಿಚಾರ,

ಸೈಕಲನ್ನು ನಿಯಮಿತವಾಗಿ ಮಾಡುವುದರಿಂದ ನಮ್ಮ ಉಸಿರಾಟವು ಸುಧಾರಿಸುತ್ತದೆ. ಹೃದಯ ಮತ್ತು ಉಸಿರಾಟದ ತೊಂದರೆಗಳು ದೂರವಾಗುತ್ತವೆ. ಸೈಕೆಲಿಂಗ ವೇಗವಾಗಿ ಕೊಬ್ಬನ್ನು ಕರಗಿಸುತ್ತದೆ. ಮತ್ತು ತೂಕವನ್ನು ವೇಗವಾಗಿ ಕಳೆದುಕೊಳಲು ಸಹಾಯ ಮಾಡುತ್ತದೆ. ಅಧಿಕ ತೂಕದಿಂದ ಬಳಲುತ್ತಿರುವವರಿಗೆ ಸೈಕೆಲಿಂಗ ತುಂಬಾ ಪ್ರಯೋಜನಕಾರಿಯಾಗಿದೆ. ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ