Breaking News

ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ

Spread the love

ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ ಮಾಡಲಾಗಿತ್ತು .

ಅದೇ ರೀತಿ ನೆಹರು ನಗರ ,ಶೆಟ್ಟಿಗಲ್ಲಿ , ಕುಲಕರ್ಣಿ ಗಲ್ಲಿ , ಶಿವಾಜಿನಗರದ ಸಾರ್ವಜನಿಕ ಗಣೇಶ ಮಂಡಲಗಳಲ್ಲಿ ಮಹಾಗಣಪನ ಪೂಜೆ ಜೊತೆಗೆ ಸತ್ಯ ನಾರಾಯಣ ,ವರದಶಂಕರ ಪೂಜೆ ಸೇರಿದಂತೆ ಗಣ ಹೋಮ ನೆರವೇರಿಸಲಾಯಿತ್ತು ತದ ನಂತರ ಬಂದಂತಹ ಭಕ್ತಾದಿಗಳಿಗೆ ಮಹಾಪ್ರಸಾದ ನೇರವೇರಿಸಲಾಯಿತು
ಈ ಸಂದರ್ಭದಲ್ಲಿ ವಿವಿಧ ಬಡಾವಣೆಯ ಮಹಿಳೆಯರು ನಾಗರಿಕರು ಮಹಾಗಣಪನ ಪೂಜೆಯಲ್ಲಿ ಭಾಗಿಯಾಗಿದ್ದರು


Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ,

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಚಿನಾಳ–ಹಳೇಗುಡಗನಟ್ಟಿ–ಯಮಕನಮರಡಿ ರಸ್ತೆಯ ಅಗಲೀಕರಣ, ಡಾಂಬರೀಕರಣ, ಪಾದಚಾರಿ ಮಾರ್ಗ (ಫುಟ್ ಪಾತ್) ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ