Breaking News

ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ ಬರ್ಬರವಾಗಿ ಕೊಲೆ

Spread the love

ಬೆಳಗಾವಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ನಿವಾಸಿ ಸಂಜಯ ಸಾಗರ ಕಾಂಬಳೆ (30) ಕೊಲೆಗೀಡಾದ ವ್ಯಕ್ತಿ.

ಹಲವು ದಿನಗಳಿಂದ ಬುದ್ಧಿ ಮಾಂಧ್ಯನಂತೆ ವರ್ತಿಸುತ್ತಿದ್ದ ಈತನನ್ನು ಘಟಪ್ರಭಾದ ಅನುರಾಧಾ ಬಾರ್ ಹತ್ತಿರ ಕೊಲೆ ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಕ್ಷೇತ್ರದಲ್ಲಿ ಎಲ್ಲ ಸಮುದಾಯ ಒಗ್ಗೂಡಿಸಿಕೊಂಡು ಅಭಿವೃದ್ಧಿ ಕೆಲಸ

Spread the loveಗೋಕಾಕ: ಸಾಮಾಜಿಕ ನ್ಯಾಯದ ರೂವಾರಿ ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮುದಾಯ ಒಗ್ಗೂಡಿಸಿಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ