Breaking News

ಗೆಲುವಿನ ದಡ ಸೇರಿಸಿದ ವಿರಾಟ್​ – ರಾಹುಲ್ ತಾಳ್ಮೆಯ ಆಟ.​. ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್​ ಜಯ

Spread the love

ವಿಶ್ವಕಪ್​​​ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿರಾಟ್​ ಮತ್ತು ರಾಹುಲ್​ ಟೀಮ್​ ಇಂಡಿಯಾಕ್ಕೆ ಗೆಲುವಿಗೆ ಆಸರೆ ಆದರು.

ಚೆನ್ನೈ (ತಮಿಳುನಾಡು): 2 ರನ್​ಗೆ 3 ವಿಕೆಟ್​ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾದ ಭಾರತಕ್ಕೆ ಮಧ್ಯಮ ಕ್ರಮಾಂಕದಲ್ಲಿ ವಿರಾಟ್​ ಮತ್ತು ಕೆ ಎಲ್​ ರಾಹುಲ್​ ಅವರ ಬ್ಯಾಟಿಂಗ್​ ತಂಡಕ್ಕೆ ಆಸರೆ ಆಯಿತು.

ಇದರಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ ಮೊದಲ ಪಂದ್ಯದಲ್ಲಿ 8.4 ಓವರ್​ ಉಳಿಸಿಕೊಂಡು 6 ವಿಕೆಟ್​ಗಳ ಜಯ ದಾಖಲಿಸಿದೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ