Breaking News

ಕಾಮಗಾರಿಯ ಬಿಲ್ ​ವಿಳಂಬ ಆರೋಪ: ಬೆಳಗಾವಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ

Spread the love

ಬೆಳಗಾವಿ: ಕಾಮಗಾರಿಯ ಬಿಲ್ ​ವಿಳಂಬವಾಗಿದೆ ಎಂದು ಆರೋಪಿಸಿದ ಗುತ್ತಿಗೆದಾರನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು (ಮಂಗಳವಾರ) ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ.

 

ಬಿಲ್ ​ವಿಳಂಬವಾಗಿದೆ ಎಂದು ಆರೋಪಿಸಿದ ನಾಗಪ್ಪ ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ಕುಟುಂಬಸಹಿತ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ