Breaking News

ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ; ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಹಾಗೂ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳಿಂದ ಹಣ್ಣು, ಉಪಹಾರ ವಿತರಣೆ ಮಾಡಿದರು.

 

 

 

 

 

 

ಸಂತೋಷ ಜಾರಕಿಹೊಳಿ ಅವರ ಅಭಿಮಾನಿಗಳು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಾಗೂ ಉಪಹಾರ ವಿತರಣೆ ಮಾಡುವ ಮೂಲಕ ಸರಳವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಸಂತೋಷ ಜಾರಕಿಹೊಳಿ ಅವರ ಆಪ್ತರಾದ ಪ್ರಶಾಂತ್ ಜೋರಾಪುರ , ಇಮ್ರಾನ್ ಜಮಾದಾರ, ಮಂಜುನಾಥ ಮುರಘೋಡ, ಮಿಥುನ ಪಾಟೀಲ, ವಿಕ್ರಮ ರಾಥೋಡ್ ಹಾಗೂ ಅನೇಕರು ಉಪಸ್ಥಿತರಿದ್ದರು

 

 


Spread the love

About Laxminews 24x7

Check Also

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

Spread the loveಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ